ಜಿಲ್ಲೆಯಲ್ಲಿ 12ಕ್ಕೆ ಏರಿದ ಸೋಂಕಿತರ ಸಂಖ್ಯೆ


Team Udayavani, Apr 10, 2020, 3:31 PM IST

ಜಿಲ್ಲೆಯಲ್ಲಿ 12ಕ್ಕೆ  ಏರಿದ ಸೋಂಕಿತರ ಸಂಖ್ಯೆ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ  ಕೋವಿಡ್ 19 ಅಟ್ಟಹಾಸ ಮುಂದುವರಿದಿದ್ದು, 11 ಇದ್ದ ಸೋಂಕಿತರ ಸಂಖ್ಯೆ ಗುರುವಾರ 12ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಗೌರಿಬಿದನೂರು ಪಟ್ಟಣದ 48 ವರ್ಷದ ಮಹಿಳೆಯೊಬ್ಬರಿಗೆ ಸೋಂಕಿತರ ಸಂಪರ್ಕದಿಂದ ಕೋವಿಡ್ 19 ಹರಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.

ಹೆಚ್ಚಾಗುವ ಭೀತಿ: ಕಳೆದ ಬುಧವಾರವಷ್ಟೇ ದೆಹಲಿಯ ತಬ್ಲೀಘಿ  ಜಮಾತೆಗೆ ತೆರಳಿ ವಾಪಸ್ಸು ಆಗಿದ್ದ ವ್ಯಕ್ತಿಯಲ್ಲಿ ಕೋವಿಡ್ 19  ಸೋಂಕು ಕಾಣಿಸಿಕೊಂಡು ತೀವ್ರ ಆತಂಕ ಮೂಡಿರುವ ಬೆನ್ನಲ್ಲೇ ಜಿಲ್ಲೆಯ ಗೌರಿಬಿದನೂರು ಪಟ್ಟಣ ದಲ್ಲಿ ಕೋವಿಡ್ 19  ಸೋಂಕು ಮಹಿಳೆಯೊಬ್ಬರಲ್ಲಿ ಕಾಣಿಸಿ ಕೊಂಡಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುವ ಭೀತಿ ಮೂಡಿಸಿದೆ.

ಆತಂಕಕ್ಕೆ ಕಾರಣ: ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಆರಂಭದಲ್ಲಿಯೇ ಕೊರೊನಾ ಸೋಂಕಿತರ ಸಂಪರ್ಕ  ದಲ್ಲಿದ್ದವರನ್ನು ಹೋಮ್‌ ಕ್ವಾರಂಟೈನ್‌ ಮಾಡದ ಕಾರಣ ಇದೀಗ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದ್ದು, ಅದರಲ್ಲೂ ಜಮಾತೆಗೆ ಹೋಗಿ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿ ಕೊಂಡಿರುವುದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಒಟ್ಟು 12 ಕೋವಿಡ್ 19  ಸೋಂಕಿತರ ಪೈಕಿ ಒಬ್ಬ ಮಹಿಳೆ ಮೃತಪಟ್ಟಿದ್ದು, 11 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ ಮೂವರು ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

11 ಜನರ ವರದಿ ಬಾಕಿ: ಜಿಲ್ಲೆಯಿಂದ ದೆಹಲಿಯ ತಬ್ಲೀಘಿ ಜಮಾತ್‌ಗೆ 61 ಜನರು ಪ್ರಯಾಣ ಬೆಳೆಸಿದ್ದು, ಇವರೆಲ್ಲರನ್ನು ಪರೀಕ್ಷೆಗೆ ಒಳಪಡಿಸಿದಾಗ 60 ಜನಕ್ಕೆ ನೆಗೆಟಿವ್‌ ಎಂದು ವರದಿ ಬಂದಿದ್ದು, ಉಳಿದ ಒಂದು ಪ್ರಕ ರಣ ಮಾತ್ರ ಪಾಸಿಟಿವ್‌ ಎಂದು ಏ.8 ರಂದು ಪ್ರಕರಣ ದಾಖಲಾಗಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 31 ಜನರ ಪೈಕಿ 20 ಜನರ ವರದಿ ನೆಗೆಟಿವ್‌ ಆಗಿದ್ದು ಉಳಿದ 11 ಜನರ ವರದಿ ನಾಳೆ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಇನ್ನೂ ನೆರೆಯ ಆಂಧ್ರಪ್ರದೇಶದ ಹಿಂದೂಪುರದಲ್ಲಿ ಇತ್ತೀಚೆಗೆ ಕೋವಿಡ್ 19  ಸೋಂಕಿಗೆ ಓರ್ವ ವ್ಯಕ್ತಿ ಮೃತ ಪಟ್ಟಿದ್ದು, ಅವರ ಮಗ ಭೌತಚಿಕಿತ್ಸಕ (ಪಿಸಿಯೋಥೆರಪಿಸ್ಟ್‌) ನಾಗಿ ನಮ್ಮ ಜಿಲ್ಲೆಯ 8ಜನರಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಈ 8 ಜನರನ್ನು ಪರೀಕ್ಷೆಗೆ ಒಳ ಪಡಿಸಲಾಗಿದ್ದು, ಎಲ್ಲರ ವರದಿ ನೆಗಟಿವ್‌ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.