ಅಧಿಕಾರಿಗಳ ಸೇವೆ ಶ್ಲಾಘನೀಯ
Team Udayavani, May 8, 2020, 5:39 PM IST
ಗೌರಿಬಿದನೂರು: ಕೋವಿಡ್ 19 ಸೋಂಕು ವಿಚಾರದಲ್ಲಿ ರೆಡ್ಝೋನ್ ಆಗಿದ್ದ ತಾಲೂಕನ್ನು ನಿಯಂತ್ರಣಕ್ಕೆ ತರುವಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆಗೆ ಆರೋಗ್ಯ ಇಲಾಖೆಯ ಪರಿಶ್ರಮ ಶ್ಲಾಘನೀಯವಾದದ್ದು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದ ತಾಪಂ ಆವರಣದಲ್ಲಿ ವಿಧು ರಾಶ್ವತ್ಥ ಆರ್ಯವೈಶ್ಯ ಸಂತರ್ಪಣಾ ಸೇವಾ ಟ್ರಸ್ಟ್ ಮತ್ತು ವಾಸವಿ ಜೀವನ ಸಂಧ್ಯಾ ಟ್ರಸ್ಟ್, ವಿಧುರಾಶ್ವತ್ಥ ಇವರ ಆಶ್ರಯದಲ್ಲಿ ಕೋವಿಡ್-19 ಕಾರ್ಯಕರ್ತರಿಗೆ ದಿನಸಿ ಪದಾರ್ಥ ವಿತರಿಸಿ ಮಾತನಾಡಿದರು.
ಕಾರ್ಖಾನೆಗಳಲ್ಲಿ ತುರ್ತು ಸಭೆ: ಸರ್ಕಾರದ ಆದೇಶದಲ್ಲಿ ಕಾರ್ಖಾನೆ ಗಳನ್ನು ಪ್ರಾರಂಭಿಸಲು ಸೂಚಿಸಿರುವ ಹಿನ್ನೆಲೆ ಯಲ್ಲಿ ಕೋವಿಡ್ 19 ನಿಯಂತ್ರಣ ವಿಶೇಷ ಅಧಿಕಾರಿ ವರಪ್ರಸಾದ್ ರೆಡ್ಡಿ, ತಹಶೀ ಲ್ದಾರ್ ರಾಜಣ್ಣ,ಪೊಲೀಸ್ ವೃತ್ತ ನಿರೀಕ್ಷಕ ರವಿ ನೇತೃತ್ವದಲ್ಲಿ ಕುಡುಮಲ ಕುಂಟೆ ಕಾರ್ಖಾನೆಯ ವ್ಯವಸ್ಥಪಾಕ ರೊಂದಿಗೆ ಸಭೆ ನಡೆಸಿ ಮುನ್ನೆಚ್ಚ ರಿಕಾ ಕ್ರಮಗಳ ಬಗ್ಗೆ ತಿಳಿಸಲಾಗಿದೆ. ಆಂಧ್ರದ ಕಾರ್ಮಿಕರನ್ನು ಕರ್ತವ್ಯಕ್ಕೆ ಕರೆಸಿಕೊಳ್ಳ ಬಾರದು ಎಂದು ಸೂಚಿಸಲಾಗಿದೆ ಎಂದರು.
ತಾಲೂಕು ಆರೋಗ್ಯ ಆಡ ಳಿ ತಾಧಿಕಾರಿ ಡಾ.ಒ.ರತ್ನಮ್ಮ, ತಾಪಂ ಇಒ ಮುನಿ ರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ, ತಾಪಂ ಅಧ್ಯಕ್ಷ ಲೋಕೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ