ಈಶ್ವರಪ್ಪ- ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಸಮಯದಾಯಕ್ಕೆ ಒಳ್ಳೆದಲ್ಲ
Team Udayavani, Sep 29, 2019, 1:30 PM IST
ಚಿಕ್ಕಬಳ್ಳಾಪುರ: ಕುರುಬ ಸಮುದಾಯದ ಹಿತದೃಷ್ಟಿಯಿಂದ ಸಚಿವ ಈಶ್ವರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಮಾತಿನ ಸಮರ ಒಳ್ಳೆಯದಲ್ಲ ಎಂದು ಕಾಗಿನೆಲೆ ಮಹಾ ಸಂಸ್ತಾನದ ಕನಕ ಗುರು ಪೀಠಾಧಿಪತಿ ಈಶ್ವರಾನಂದಪುರಿ ಸ್ಚಾಮಿಜೀ ತಿಳಿಸಿದರು.
ಚಿಕ್ಕಬಳ್ಳಾಪುರಕ್ಕೆ ಭಾನುವಾರ ಶ್ರಾವಣ ಭಿಕ್ಷೆಗೆ ಆಗಮಿಸಿದ್ದ ಅವರು ಇಲ್ಲಿನ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು.
ಯಾವುದೇ ರಾಜಕೀಯ ಪಕ್ಷದಲ್ಲಿ ಯಾರೇ ಇರಲಿ, ಆದರೆ ಸಮುದಾಯದ ಹಿತಷ್ಟಿಯಿಂದ ಪರಸ್ಪರ ನಿಂದನೆ, ಮಾತಿನ ಚಕಮಕಿ ಸರಿಯಲ್ಲ ಎಂದರು.
ರಾಜ್ಯದಲ್ಲಿ ಅಹಿಂದ ಮಠಗಳು ಮತ್ತು ಜನರು ಒಂದಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಸಾವಿರಾರು ವರ್ಷಗಳಿಂದ ಅಹಿಂದ ವರ್ಗಗಳು ಶೋಷಣೆಗೆ ಒಳಾಗಿವೆ ಎಂದರು.
ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದರು. ಕೂಡಲೇ ಸರ್ಕಾರ ನೆರೆ ಸಂತ್ರಸ್ತರಿಗೆ ಸ್ಪಂದಿಸಬೇಕೆಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ