ಕೃಷಿ ಉತ್ಪನ್ನ ಮಾರಾಟಕ್ಕೆ ನಿರ್ಬಂಧವಿಲ್ಲ


Team Udayavani, Apr 9, 2020, 3:28 PM IST

ಕೃಷಿ ಉತ್ಪನ್ನ ಮಾರಾಟಕ್ಕೆ ನಿರ್ಬಂಧವಿಲ್ಲ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್‌-19  ವೈರಸ್‌ ಹರಡುವಿಕೆಯಿಂದ ಭಾರತದೆಲ್ಲೆಡೆ ಲಾಕ್‌ಡೌನ್‌ ಜಾರಿ ಯಲ್ಲಿದ್ದು, ಅದರಂತೆ ಜಿಲ್ಲೆಯಾದ್ಯಂತ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ವತಿಯಿಂದ ವಿವಿಧ ಕೃಷಿ ಚಟುವಟಿಕೆ ಕೈಗೊಳ್ಳಲು ಯಾವುದೇ ಅಡಚಣೆಯಾಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಧಿಕೃತ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರಿಗೆ ಈಗಾಗಲೇ ಗ್ರೀನ್‌ಪಾಸ್‌ ವಿತರಣೆ ಮಾಡಿದ್ದು, ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರ ಹಾಗೂ ಅಧಿಕೃತ ಖಾಸಗಿ ಮಾರಾಟಗಾರರಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಲಭ್ಯವಿದ್ದು, ಅಗತ್ಯತೆಗೆ ಅನುಗುಣವಾಗಿ ರೈತರು ಖರೀದಿಸಬಹುದು ಎಂದರು.

ಹೋಬಳಿ ಮಟ್ಟದಲ್ಲಿ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರ ಗಳು ಸಹ ಕಾರ್ಯನಿರ್ವಹಿಸುತ್ತಿದ್ದು, ರೈತರು ವಿವಿಧ ಕೃಷಿ ಯಂತ್ರೋ ಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯ ಬಹುದಾಗಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಉಳುಮೆ, ಬಿತ್ತನೆ, ಕಟಾವು ಹಾಗೂ ಸಂಸ್ಕರಣೆ ಯಂತ್ರಗಳನ್ನು ಜಿಲ್ಲೆಯ ಒಳಗೆ ಮತ್ತು ಹೊರಗೂ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ ಹಾಗೂ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಸಹ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ತಿಳಿಸಿದ್ದಾರೆ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.