ಟೊಮೆಟೋ ಮಾರುಕಟ್ಟೆ ನಿರ್ಬಂಧ ಸಡಿಲಗೊಳಿಸಿ
Team Udayavani, May 30, 2021, 7:11 PM IST
ಚಿಂತಾಮಣಿ: ತಾಲೂಕಿನ ಸಾವಿರಾರು ಎಕರೆಯಲ್ಲಿ ರೈತರುಟೊಮೆಟೋ ಬೆಳೆದಿದ್ದು, ಚಿಂತಾಮಣಿ ಮಾರುಕಟ್ಟೆಗೆ ವಿಧಿಸಿರುವಕಠಿಣ ಲಾಕ್ಡೌನ್ ಸಡಿಲಗೊಳಿಸಲು ಶಾಸಕ ಜೆ.ಕೆ.ಕೃಷ್ಣಾರೆಡ್ಡಿಡೀಸಿಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವಅವರು, ಸಂಪೂರ್ಣ ಲಾಕ್ಡೌನ್ ಜಾರಿ ಮಾಡಿ, ಶುಕ್ರವಾರಮತ್ತು ಭಾನುವಾರ ಮಾತ್ರ ನಗರದಲ್ಲಿನ ಟೊಮೆಟೋಮಾರುಕಟ್ಟೆಗೆ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.ಇದರಿಂದ ಆ ದಿನ ಮಾರುಕಟ್ಟೆಗೆ ಟೊಮೆಟೋ ಹೆಚ್ಚು ಬರುತ್ತದೆ.
ಆಗ ಸ್ಥಳದ ಸಮಸ್ಯೆ ಆಗುತ್ತದೆ. ವ್ಯಾಪಾರಸ್ಥರು ಕಡಿಮೆ ರೇಟಿಗೆಖರೀದಿ ಮಾಡಲು ಮುಂದಾಗುತ್ತಾರೆ. ಇದರಿಂದ ರೈತರಿಗೆನಷ್ಟವಾಗುತ್ತದೆ. ಮಾರಕಟ್ಟೆಗೆ ತರಲು ಆಗುವ ವೆಚ್ಚ ಕೂಡಸಿಗುವುದಿಲ್ಲ ಎಂದಿದ್ದಾರೆ.
ಹೀಗಾಗಿ ಚಿಂತಾಮಣಿ ಟೊಮೆಟೋಮಾರುಕಟ್ಟೆಗೆ ವಿಧಿಸಿರುವ ಸಂಪೂರ್ಣ ಲಾಕ್ಡೌನ್ನಿಂದವಿನಾಯ್ತಿ ನೀಡಬೇಕು ಎಂದು ಶಾಸಕರು ಮಾಡಿದ ಮನವಿಗೆಸ್ಪಂದಿಸಿದ ಜಿಲ್ಲಾಧಿಕಾರಿ ಆರ್.ಲತಾ, ಮುಂದಿನ ಗುರುವಾರದಿಂದ ಟೊಮೆಟೋ ಮಾರುಕಟ್ಟೆಗೆ ವಿಧಿಸಿರುವ ಸಂಪೂರ್ಣ ಲಾಕ್ಡೌನ್ ಸಡಿಲಿಕೆ ಮಾಡಿ, ನಿತ್ಯ ವಹಿವಾಟು ನಡೆಯುವಂತೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್