ಚಿಂತಾಮಣಿ ಟೊಮೆಟೋ ಮಾರುಕಟ್ಟೆ ಈಗ ಕೆಸರುಗದ್ದೆ


Team Udayavani, Jun 28, 2021, 8:25 PM IST

Tomato Market

ಚಿಂತಾಮಣಿ: ನಗರದ ಟೊಮೆಟೋಮಾರುಕಟ್ಟೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಕಾರಣ, ವಾರದಿಂದ ಸುರಿಯುತ್ತಿರುವ ಮಳೆಯಿಂದ ನೀರು ನಿಂತು ಕೆಸರುಗದ್ದೆ ಆಗಿದೆ.ರೈತರು, ವ್ಯಾಪಾರಿಗಳು ಕೆಸರಿನಲ್ಲೇ ನಿಂತುವಹಿವಾಟು ನಡೆಸುವಂತಾಗಿದೆ. ಚಿಂತಾಮಣಿ ಟೊಮೆಟೋ ಮಾರುಕಟ್ಟೆಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಪ್ರಮುಖವಾಗಿದೆ.

ಈ ಮಾರುಕಟ್ಟೆಗೆ ಆಂಧ್ರ,ತಮಿಳುನಾಡು, ಮಹಾರಾಷ್ಟ್ರ ಮತ್ತಿತರಕಡೆಗಳಿಂದವ್ಯಾಪಾರಸ್ಥರು ಹೆಚ್ಚಾಗಿ ಆಗಮಿಸುತ್ತಿದ್ದಾರೆ. ತಾಲೂಕು ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದರೈತರು ಟೊಮೆಟೋ ಇಲ್ಲಿಗೆ ತರುತ್ತಾರೆ.

ಚರಂಡಿ ವ್ಯವಸ್ಥೆ ಇಲ್ಲ: ಲಕ್ಷಾಂತರ ರೂ. ವಹಿವಾಟು ನಡೆಯುವ ಈ ಟೊಮೆಟೋ ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳಿಲ್ಲ. ಮುಖ್ಯವಾಗಿ ಚರಂಡಿವ್ಯವಸ್ಥೆ ಮಾಡದ ಕಾರಣ, ಸ್ವಲ್ಪ ಮಳೆ ಬಂದರೆಸಾಕು ಇಡೀ ಮಾರುಕಟ್ಟೆ ಕೆಸರುಗದ್ದೆ ಆಗುತ್ತದೆ.ವ್ಯಾಪಾರಿಗಳು ಟೊಮೆಟೋ ಕ್ರೇಟ್‌ಗಳನ್ನು ಮಳೆನೀರಿನಲ್ಲೇ ಇಟ್ಟು ವ್ಯಾಪಾರ ವಹಿವಾಟುನಡೆಸುವಂತಾಗಿದೆ.

ಸೌಲಭ್ಯ ಕಲ್ಪಿಸದೇ ನಿರ್ಲಕ್ಷ್ಯ: ಮಾರುಕಟ್ಟೆಗೆ ಸೂಕ್ತಚರಂಡಿ ವ್ಯವಸ್ಥೆ, ಕೊಳೆತ, ವ್ಯರ್ಥವಾಗಿ ಎಸೆದಟೊಮೆಟೋವನ್ನು ವಿಲೇವಾರಿ ಮಾಡಲು ಸೂಕ್ತಕ್ರಮಕೈಗೊಳ್ಳಲು ಹಲವು ಬಾರಿ ಎಪಿಎಂಸಿ ಆಡಳಿತಮಂಡಳಿಗೆ, ನಗರಸಭೆ, ಸ್ಥಳೀಯ ಜನಪ್ರತಿನಿಧಿಗಳಿಗೆರೈತರು, ಟೊಮೆಟೋ ವ್ಯಾಪಾರಿಗಳು ಮನವಿಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ವಾಹನಸಂಚಾರಕ್ಕೆ ತೊಂದರೆ:ಚಿಂತಾಮಣಿಯಲ್ಲಿಶನಿವಾರ ರಾತ್ರಿ ಸುರಿದ ಮಳೆ ಮಾರುಕಟ್ಟೆಯನ್ನುಕೆರೆಯನ್ನಾಗಿಸಿತು. ಕೊರೊನಾ ನಿಯಂತ್ರಣಕ್ಕೆಬಂದ ಕಾರಣ ಸರ್ಕಾರ ಜಿಲ್ಲೆಯಲ್ಲೂ ಅನ್‌ಲಾಕ್‌ಮಾಡಿರುವ ಕಾರಣ, ಮಾರುಕಟ್ಟೆಗೆ ಹೆಚ್ಚುಟೊಮೆಟೋ ಬರುತ್ತಿದೆ. ರೈತರು ತಾವು ತಂದಿದ್ದಟೊಮೆಟೋ ಹಣ್ಣನ್ನು ಹರಾಜಿಗೆ ಇಡಲುಸ್ಥಳವಿಲ್ಲದೇ ಮಾರುಕಟ್ಟೆ ಮುಂಭಾಗದಲ್ಲಿನಜೋಡಿ ರಸ್ತೆಯಲ್ಲಿ ಇಟ್ಟಿದ್ದರು. ಇದರಿಂದ ವಾಹನಸಂಚಾರಕ್ಕೆ ತೊಂದರೆ ಆಗಿತ್ತು.ಸಾಂಕ್ರಾಮಿಕ ರೋಗ ಭೀತಿ: ನೀರು ಸರಾಗವಾಗಿಹರಿಯದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.