ಪ್ರವಾಸಿ ತಾಣ ಅಭಿವೃದ್ಧಿಗೆ ಆದ್ಯತೆ ನೀಡ್ತಾರಾ ಸಿಪಿವೈ


Team Udayavani, Jul 23, 2021, 6:00 PM IST

tourisum place

ಚಿಕ್ಕಬಳ್ಳಾಪುರ: ಜಿಲ್ಲೆಯು ರೇಷ್ಮೆ, ಹೈನುಗಾರಿಕೆ,ದ್ರಾಕ್ಷಿ, ತರ‌ಕಾರಿ ಉತ್ಪಾದನೆಯಲ್ಲಿ ದೇಶದಲ್ಲೇ ಖ್ಯಾತಿ ಪಡೆದಿರುವಂತೆ, ಕೋಟೆ ಕೊತ ¤ಲುಗಳು, ಐತಿಹಾಸಿಕ ‌ದೇಗುಲಗಳು, ¸ಬೆಟ್ಟ ಗುಡ್ಡಗಳನ್ನೂ ಹೊಂದಿದೆ.ಆದರೆ, ಅವುಗಳ ‌ ಅಭಿವೃದ್ದಿ ಸರ್ಕಾರ ಆದ್ಯತೆ ನೀಡಬೇಕಿದೆ.

ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಪ್ರಾಕೃತಿಕ ಸೌಂದರ್ಯ ತನ್ನ ಮಡಿಲಲ್ಲಿಟ್ಟು ಕೊಂಡಿರುವ ನಂದಿಗಿರಿ ಧಾಮದ ಅಭಿವೃದ್ಧಿಗೆ ಈಗಾಗಲೇ ಉಸ್ತುವಾರಿ ಸಚಿವಡಾ.ಕೆ.ಸುಧಾಕರ್‌ ಮುಂದಾಗಿದ್ದು,  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ,ಸರ್ಕಾರದಿಂದ ಅನುದಾನವನ್ನೂ ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿದ್ದಾರೆ.

ರೋಪ್‌ವೇ ಕಾಮಗಾರಿ: ಈ ನಂದಿಗಿರಿಧಾಮಕ್ಕೆಕೇವಲ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯ,ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಗಳಲ್ಲಿ ಪ್ರವಾಸಿಗರುಬರುತ್ತಾರೆ. ಈಗಾಗಲೇ ನಂದಿಗಿರಿಧಾಮದಲ್ಲಿಬರುವ ಪ್ರವಾಸಿಗರನ್ನು ಆಕರ್ಷಿಸಲು ಕೆಲವುಯೋಜನೆ ಅನುಷ್ಠಾನಗೊಳಿಸುವ ಮೂಲಕ ಚಾಲನೆನೀಡಲಾಗಿದೆ. ರೋಪ್‌ವೇ ಕಾಮಗಾರಿಪೂರ್ಣಗೊಂಡರೆ ನಂದಿಗಿರಿಧಾಮಕ್ಕೆ ಮತ್ತಷ್ಟುಮೆರಗು ಬರಲಿದೆ.

ವೆಂಕಟರಮಣಸ್ವಾಮಿ ಬೆಟ್ಟ: ದಕ್ಷಿಣ ಕಾಶಿ ಎಂದೇಖ್ಯಾತಿ ಹೊಂದಿರುವ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನತಲಕಾಯಲಬೆಟ್ಟದ ವೆಂಕಟರಮಣಸ್ವಾಮಿ ದೇಗುಲಗುಡ್ಡ ಬೆಟ್ಟ,ಕೆರೆ, ಅರಣ್ಯ ಪ್ರದೇಶ ಹೊಂದಿದೆ. ಇದನ್ನುಅಭಿವೃದ್ಧಿಗೊಳಿಸಿದರೆ, ಅದು ಪವಿತ್ರ ಯಾತ್ರಾ ಸ್ಥಳದಜೊತೆಗೆ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ.

ಇಲ್ಲಿಯೂ ರಾಜ್ಯ,ಹೊರ ರಾಜ್ಯಗಳಿಂದ ಸಹಸ್ರಾರುಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಈ ಕ್ಷೇತ್ರವನ್ನುಅಭಿವೃದ್ಧಿಗೊಳಿಸಲು ಪ್ರವಾಸೋದ್ಯಮ ಸಚಿವರುಆಸಕ್ತಿ ವಹಿಸಬೇಕಾಗಿದೆ.ಥೀಮ್‌ಪಾರ್ಕ್‌:ಜಿಲ್ಲೆಯಲ್ಲಿ ಈಗಾಗಲೇಕಂದವಾರಕೆರೆ ಸಮೀಪಕೆಆರ್‌ಎಸ್‌ ಬೃಂದಾವನ ಮಾದರಿಯಲ್ಲಿಎಕೊಥೀಮ್‌ ಪಾರ್ಕ್‌ ಆಗಿ ಅಭಿವೃದ್ಧಿಗೊಳಿಸಲುಜಿಲ್ಲಾಡಳಿತ ಕ್ರಮಕೈಗೊಂಡಿದೆ.

ಅದೇ ಮಾದರಿಯಲ್ಲಿಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿಜಲಾಶಯ, ಚಿಂತಾಮಣಿ ತಾಲೂಕಿನ ಐತಿಹಾಸಿಕಕೈವಾರ, ಗುಡಿಬಂಡೆ ಮತ್ತು ಬಾಗೇಪಲ್ಲಿ ತಾಲೂಕಿನಕೋಟೆ ಕೊತ್ತಲಗಳು, ಬೆಟ್ಟ-ಗುಡ್ಡ, ಧಾರ್ಮಿಕಸ್ಥಳಗಳನ್ನು ಅಭಿವೃದ್ಧಿಗೊಳಿಸಿದರೆ ಭಕ್ತರ ದರ್ಶನಕ್ಕೆಅನುಕೂಲ ಆಗುತ್ತದೆ. ಜೊತೆಗೆ ಪ್ರವಾಸಿ ತಾಣಗಳಾಗಿಅಭಿವೃದ್ಧಿಗೊಳಿಸಲು ಸಹ ಸಹಕಾರಿಯಾಗಲಿದೆ.ಎರಡು ದಿನ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸಕೈಗೊಂಡಿರುವ ರಾಜ್ಯ ಪ್ರವಾಸೋದ್ಯಮ ಸಚಿವಸಿ.ಪಿ.ಯೋಗೇಶ್ವರ್‌, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆಪೂರಕ ಯೋಜನೆ ಜಾರಿಗೊಳಿಸುವ ಬಗ್ಗೆ ಜಿಲ್ಲೆಯಜನರು ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

ಕರ್ನಾಟಕದ ಊಟಿ ಎಂದು ಖ್ಯಾತಿ ಹೊಂದಿರುವಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿರೋಪ್‌ವೇ ನಿರ್ಮಿಸುವ ಸಲುವಾಗಿ ಸಚಿವರು ಸ್ಥಳಪರಿಶೀಲನೆಗಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಹಲವುವರ್ಷಗಳ ಕನಸು ನನಸಾಗುವ ಜೊತೆಗೆ ಹೊಸಯೋಜನೆಗಳ ನಿರೀಕ್ಷೆಗೆ ಚಾಲನೆ ದೊರೆಯುವುದೇಎಂಬ ಆಶಾಭಾವನೆ ಜಿಲ್ಲೆಯ ಜನರಲ್ಲಿ ಇದೆ.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.