ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ


Team Udayavani, Oct 24, 2021, 2:06 PM IST

ನರೇಗಾ ಯೋಜನೆ ಸದಳಕೆ ಮಾಡಿಕೊಳ್ಳಿ

ಚಿಕ್ಕಬಳ್ಳಾಪುರ: ಉದ್ಯೋಗ ಖಾತ್ರಿ ಯೋಜನೆಯಡಿ ದೊರೆಯುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್‌ ಸಲಹೆ ನೀಡಿದರು. ತಾಲೂಕಿನ ಪಟ್ರೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯುತ್ತಿರುವ ಕುಂಟೆ, ಸ್ಮಶಾನ, ಪೋಷಕ ಕಾಲುವೆ ಅಭಿವೃದ್ಧಿ ಸೇರಿ ಇನ್ನಿತರ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಗ್ರಾಮಾಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು, ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಲಭ್ಯ ವೃದ್ಧಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲೆಯಲ್ಲಿ ನರೇಗಾ ಯೋಜನೆ ಮೂಲಕ ಈಗಾಗಲೇ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸಹಿತ ಇನ್ನಿತರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗಿದೆ. ಜೊತೆಗೆ ಮಳೆ ನೀರು ಸಂರಕ್ಷಣೆ ಮಾಡಲು ಬಹುಕಮಾನ್‌ ಚೆಕ್‌ ಡ್ಯಾಮ್‌, ಪೋಷಕ ಕಾಲುವೆಗಳನ್ನು ಅಭಿವೃದ್ಧಿಗೊಳಿಸಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರಿಂದ ಜಿಲ್ಲಾದ್ಯಂತ ನರೇಗಾ ಯೋಜನೆಯಡಿ ನಿರ್ಮಿಸಿರುವ ಬಹುತೇಕ ಕೆರೆ-ಕುಂಟೆ, ಕಲ್ಯಾಣಿ ಮತ್ತು ಬಹುಕಮಾನ್‌ ಚೆಕ್‌ ಡ್ಯಾಂಗೆ ನೀರು ಹರಿದು ಬಂದು ಅಂತರ್ಜಲ ವೃದ್ಧಿ ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:- ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

ನೀರು ಸಂರಕ್ಷಣೆ ಮಾಡಲು ಮನವಿ: ಜಿಲ್ಲೆಯಲ್ಲಿ ಹಲವು ವರ್ಷಗಳ ಬಳಿಕ ಜಲಮೂಲಗಳಾದ ಕೆರೆ-ಕುಂಟೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿದೆ. ರೈತರು ನೀರು ಪೋಲಾಗದಂತೆ ಜಾಗೃತಿ ವಹಿಸಬೇಕು. ನೀರು ಮಿತ ಬಳಕೆ ಮಾಡಿಕೊಂಡು ಅದರ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು. ಪಿಡಿಒ ಎಸ್‌.ಎನ್‌.ವಿಜಯೇಂದ್ರಕುಮಾರ್‌, ನರೇಗಾ ತಾಂತ್ರಿಕ ಸಂಯೋಜಕ ಮಂಜುನಾಥ್‌, ನರೇಗಾ ಎಂಜಿನಿಯರ್‌ ಶಿವಕುಮಾರ್‌, ಜಿಪಂ ಎಡಿಪಿಸಿ ಹರೀಶ್‌ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.