ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ


Team Udayavani, Feb 28, 2021, 12:51 PM IST

ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

ಶಿಡ್ಲಘಟ್ಟ: ತಾಲೂಕಿನ ಪ್ರಸಿದ್ಧ ತಲಕಾಯಲ ಬೆಟ್ಟದಲ್ಲಿ ಭೂನೀಳಾ ಸಮೇತ ವೆಂಕಟರಮಣಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ತಹಶೀಲ್ದಾರ್‌ ಡಿ.ಎಸ್‌.ರಾಜೀವ್‌ ಅವರು ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸ್ವಾಮಿಯ ಉತ್ಸವಮೂರ್ತಿಯನ್ನು ಮಂಗಳ ವಾದ್ಯದೊಂದಿಗೆ ಅಲಂಕೃತ ರಥದಲ್ಲಿ ಇರಿಸಿ ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು ರಥೋತ್ಸವ  ದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು.

ತಲಕಾಯಲ ಬೆಟ್ಟ ಗ್ರಾಪಂ ವತಿಯಿಂದ ದನಗಳ ಜಾತ್ರೆ ಪ್ರಯುಕ್ತ ನೀರು ಹಾಗೂ ಸ್ಥಳಾವಕಾಶ ಒದಗಿಸಿದ್ದು, ಜಾತ್ರೆಗೆ ಕಳೆಕಟ್ಟಿತ್ತು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶಗಳಿಂದಲೂ ದನಗಳ ವ್ಯಾಪಾರಸ್ಥರು ಭಾಗವಹಿಸಿದ್ದರು. ದೇವಾಲಯದ ಸುತ್ತಮುತ್ತ ರಥದ ಮೆರವಣಿಗೆ ನಡೆಯಿತು. ಶಾಸಕ ವಿ.ಮುನಿ  ಯಪ್ಪ, ಸಂಸದ ಎಸ್‌.ಮುನಿಸ್ವಾಮಿ, ಮಾಜಿ ಶಾಸಕ ಎಂ.ರಾಜಣ್ಣ, ಚಿಕ್ಕಬಳ್ಳಾ ಪುರ ಎಪಿಎಂಸಿ ಅಧ್ಯಕ್ಷ ನಾರಾಯಣ  ಸ್ವಾಮಿ, ಕಾಂಗ್ರೆಸ್‌ ಯುವ ಮುಖಂಡ ಥಣಿಸಂದ್ರ ರವಿ, ಕೋಚಿಮುಲ್‌ ನಿರ್ದೇಶಕ ಶ್ರೀನಿವಾಸ್‌ ರಾಮಯ್ಯ, ದೇವಾಲಯ ಸಮಿತಿ ಅಧ್ಯಕ್ಷ ಅಶ್ವತ್ಥನಾರಾಯಣ, ತಿಮ್ಮನಾಯಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಆನಂದ್‌, ಶ್ರೀರಂಗಪ್ಪ, ಶಿವಣ್ಣ, ಪ್ರಧಾನ ಅರ್ಚಕರಾದ ರಾಮಾಂಜನೇಯ ಭಟ್ಟಾಚಾರ್ಯ, ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎನ್‌.ಮುನಿಯಪ್ಪ, ಆರಾಧನಾ ಸಮಿತಿ ಮಾಜಿ ಸದಸ್ಯ ದ್ಯಾವಪ್ಪ, ತಲಕಾಯಲಬೆಟ್ಟ ಗ್ರಾಪಂ ಅಧ್ಯಕ್ಷರಾಗಿ ಶುಭಾವತಿ, ಉಪಾಧ್ಯಕ್ಷ ಅಶ್ವತ್ಥ ನಾರಾಯಣರೆಡ್ಡಿ, ತಿಮ್ಮನಾಯಕನಹಳ್ಳಿ ಅರುಣ್‌ ಕುಮಾವರ್‌, ಪಿಡಿಒ ಕನಕಮ್ಮ, ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣರೆಡ್ಡಿ ಇದ್ದರು.

ಮೇಲೂರಲ್ಲಿ ನವ ದೇವತೆಗಳ ಉತ್ಸವ :

ಶಿಡ್ಲಘಟ್ಟ: ತಾಲೂಕಿನ ಮೇಲೂರು ಗ್ರಾಮದ ಪ್ರಸಿದ್ಧ ಗಂಗಾದೇವಿ, ಉಮಾ ಮಹೇಶ್ವರ, ಚನ್ನಕೇಶವ, ಸುಗ್ಗಲಮ್ಮದೇವಿ, ಚೌಡೇಶ್ವರಿದೇವಿ, ಮುನೇಶ್ವರಸ್ವಾಮಿ, ಸಪ್ಪಲಮ್ಮ ದೇವಿ ಹಾಗೂ ನಗರ ದೇವತೆ ಅಣ್ಣಮ್ಮ, ಗಡ್ಡದನಾಯಕನಹಳ್ಳಿಯ ದುರ್ಗಾ ಮಹೇಶ್ವರಿ ದೇವಿ ನವ ದೇವತೆಗಳ ಉತ್ಸವ ಮಹೋತ್ಸವವನ್ನು ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಏರ್ಪಡಿಸಲಾಗಿತ್ತು. ನವದೇವತೆಗಳ ರಥಗಳಿಗೆ ಬಿ.ಎನ್‌.ಸಚಿನ್‌ ಅವರು ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟವು. ಭಕ್ತರಿಗೆ ಅನ್ನ ಸಂತರ್ಪಣೆ ಆಯೋಜನೆ ಮಾಡಲಾಗಿತ್ತು. ಮೇಲೂರು ಗ್ರಾಮದ ಡಾ.ರಾಜ್‌ ಕುಮಾರ್‌ ಅಭಿಮಾನಿಗಳು ಮತ್ತು ರೈತ ಯುವಕ ಸಂಘ, ಸ್ಥಳೀಯರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.