ಅಧಿಕಾರಿ ಕಚೇರಿ ಆವರಣದಲ್ಲೇ ನೀತಿ ಸಂಹಿತೆ ಉಲ್ಲಂಘನೆ
Team Udayavani, Mar 30, 2023, 1:03 PM IST
ಗುಡಿಬಂಡೆ: ಪಪಂ ಅಧಿಕಾರಿಗಳು ತಹಶೀಲ್ದಾರ್ ಕಚೇರಿ ಆವರಣ ದಲ್ಲಿರುವ ಕಾಮಗಾರಿ ನಾಮಫಲಕಗಳು ಹಾಗೂ ಇಂದಿರಾ ಕ್ಯಾಂಟೀನ್ ನಾಮಫಲಕ ಹಾಗೂ ಇಂದಿರಾ ಗಾಂಧಿ ಭಾವ ಚಿತ್ರಗಳು, ರಾಜಕೀಯಮುಖಂಡರ ಹೆಸರುಗಳು ಇರುವಗೋಡೆ ಬರಹಗಳನ್ನು ತೆರವುಗೊಳಿಸಿದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಾಮಗಾರಿ ನಾಮ ಫಲಕಗಳ ಮೇಲೆ ಇರುವ ರಾಜಕೀಯ ವ್ಯಕ್ತಿಹೆಸರುಗಳನ್ನು ಮುಚ್ಚದೆ, ಕಚೇರಿ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್ ಬಳಿ ಇರುವ ಬೋರ್ಡ್, ಇಂದಿರಾ ಗಾಂಧಿ ಚಿತ್ರವನ್ನು ತೆರವುಗೊಳಿಸದೇ ಪಪಂ ಅಧಿಕಾರಿಗಳು ನೀತಿ ಸಂಹಿತ ಉಲ್ಲಂಘನೆ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು ದಿನಗಳ ಹಿಂದೆ ಚುನಾವಣಾ ಆಯೋಗವು ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಯಾವ ಸಮಯದಲ್ಲೂ ಬೇಕಾದರು ಚುನಾವಣೆ ಘೋಷಣೆ ಆಗಬಹುದು ಎಂಬ ಸುಳಿವನ್ನು ಕೊಟ್ಟು, ಸೂಕ್ತ ತುರ್ತು ಕ್ರಮಗಳನ್ನುತೆಗೆದುಕೊಳ್ಳುವಂತೆ ತಿಳಿಸಿದರು, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ತೆಗೆದು ಕೊಳ್ಳದೇ ಇರುವುದರಿಂದ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ