ಮತದಾರರು ಆಶೀರ್ವಾದ ಮಾಡುತ್ತಾರೆ, ಆ ವಿಶ್ವಾಸ ನನಗಿದೆ: ಶರತ್ ಬಚ್ಚೇಗೌಡ
Team Udayavani, Dec 9, 2019, 8:53 AM IST
ಚಿಕ್ಕಬಳ್ಳಾಪುರ: ಉಪಚುನಾವಣೆಯ ಅಂಚೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಹೊಸಕೋಟೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಕ್ಷೇತ್ರದ ಮತದಾರರ ಆಶೀರ್ವಾದ ನನಗಿದೆ ಎಂದಿದ್ದಾರೆ.
ನಮ್ಮ ತಂದೆ ಬಿಜೆಪಿಗೆ ಬರುವ ಮೊದಲಿಂದಲೂ ಜನಪರಕೆಲಸಗಳನ್ನು ಮಾಡಿಕೊಂಡು ವಿಶ್ವಾಸ ಗಳಿಸಿದ್ದಾರೆ. ಅವರ ನಾಮಬಲ ನನಗಿದ್ದೂ , ಕ್ಷೇತ್ರದ ಮತದಾರರ ಆಶೀರ್ವಾದ ನನ್ನ ಮೇಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಮೊದಲು ಗೆಲವು ನಿರೀಕ್ಷೆ ಮಾಡುತ್ತಿದ್ದೇನೆ. ಗೆದ್ದ ನಂತರ ಮತದಾರರ ಅಭಿಪ್ರಾಯ ಕೇಳಬೇಕು. ಅವರು ಸಮ್ಮತಿ ಸೂಚಿಸಿದರೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.
ಅನರ್ಹರಿಗೆ ಟಿಕೆಟ್ ಕೊಟ್ಟ ಬಿಜೆಪಿ, ಅಂತಹ ಪಕ್ಷಕ್ಕೆ ಸೇರುತ್ತಿರಾ ಎಂಬ ಪ್ರಶ್ನೆಗೆ ಕೆಲಸ ಮಾಡೋರಿಗೆ ಟಿಕೆಟ್ ಕೊಟ್ಟಿಲ್ಲ. ಅನರ್ಹರಿಗೆ ಕೊಟ್ಟಿದ್ದಾರೆ. ಇದರ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ