ಡಿ.9ರ ಬಳಿಕ ಕಾದು ನೋಡಿ:ಮೊಯ್ಲಿ
Team Udayavani, Dec 5, 2019, 9:04 PM IST
ಚಿಕ್ಕಬಳ್ಳಾಪುರ: ಡಿ.9 ರ ಅನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಬದಲಾಗಬಹುದೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹೇಳಿದರು.
ಉಪ ಚುನಾವಣೆ ಬಳಿಕ ಕಾಂಗ್ರೆಸ್ಗೆ ಬಹುಮತ ಬಂದರೆ ಮತ್ತೆ ಮೈತ್ರಿ ಸರಕಾರ ರಚನೆ ಆಗುತ್ತಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಡಿ.9 ರ ನಂತರ ಕಾದು ನೋಡಿ ಎಂದರು.
ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರ ಹಾಗೂ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ನಡೆಸುತ್ತಿದೆ. ಅನರ್ಹ ಅಂದರೆ ಅಯೋಗ್ಯರು. ಯೋಗ್ಯವಾದ ಕೆಲಸ ಮಾಡುವುದನ್ನು ಬಿಟ್ಟು ಅನರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ