ವಾರಾಂತ್ಯದೊಳಗೆ ಗೋಧಿ ಪೂರೈಕೆ
Team Udayavani, Apr 10, 2020, 3:36 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ 390 ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಲಾಗಿದ್ದು, ಗೋಧಿಯ ಗುಣಮಟ್ಟ ಉತ್ತಮವಾಗಿಲ್ಲದ ಕಾರಣ ಕೆಲವು ನ್ಯಾಯಬೆಲೆ ಅಂಗಡಿಗಳಿಗೆ ವಾರಾಂತ್ಯದ ವೇಳೆಗೆ ಗೋಧಿ ಸರಬರಾಜು ಮಾಡಲಾಗುವುದು ಹಾಗೂ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ವಿತರಿಸಲಾಗುತ್ತಿದ್ದು, ಪಡಿತರದಾರರು ಉಚಿತವಾಗಿ ಪಡಿತರ ಪಡೆಯಲು ಇಲಾಖೆ ಸೂಚಿಸಿದೆ.
ಜಿಲ್ಲಾದ್ಯಂತ ಇರುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರದಾರರಿಗೆ ಪಡಿತರ ವಿತರಿಸಲಾಗುವುದು ಎಂದು ವರ್ಗೀಕರಿಸಲಾಗಿದೆ. ಅಂತ್ಯೋದಯ ಪಡಿತರದಾರ ರಿಗೆ ಪ್ರತಿ ಪಡಿತರ ಚೀಟಿಗೆ ಎರಡು ತಿಂಗಳಿಗೆ 70 ಕೆ.ಜಿ.ಅಕ್ಕಿ ಉಚಿತವಾಗಿ ವಿತರಿಸಲಾಗುವುದು. (ಗೋಧಿ ಹಂಚಿಕೆ ಇರು ವುದಿಲ್ಲ) ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ