ಚಿಕ್ಕಬಳ್ಳಾಪುರ, ಕೋಲಾರಕ್ಕೆ ತೆರೆದ ಕಾಲುವೆಯಲ್ಲಿ ಎತ್ತಿನಹೊಳೆ ನೀರು


Team Udayavani, Aug 11, 2018, 6:05 AM IST

shiva-kumar-11.jpg

ಚಿಕ್ಕಬಳ್ಳಾಪುರ: ಬಯಲು ಸೀಮೆಯ ಬರ ಪೀಡಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪೈಪ್‌ಲೈನ್‌ ಬದಲಾಗಿ ತೆರೆದ ಕಾಲುವೆ ಮೂಲಕ ಎತ್ತಿನಹೊಳೆ ನೀರು ಹರಿಸಲಾಗುವುದು ಎಂದು ಜಲ ಸಂಪನ್ನೂಲ ಸಚಿವ ಡಿ.ಕೆ.ಶಿವಕುಮಾರ್‌ ಘೋಷಿಸಿದರು.

ನಗರದಲ್ಲಿ ಶುಕ್ರವಾರ ಸ್ಥಳೀಯ ಒಕ್ಕಲಿಗರ ಸಂಘದಿಂದ ನಡೆದ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಡಿ ತಜ್ಞರ ವರದಿ ಪ್ರಕಾರ 24 ಟಿಎಂಸಿ ನೀರು ಸಿಗಲಿದೆ. ಮುಖ್ಯವಾಗಿ ಎತ್ತಿನಹೊಳೆ ಯೋಜನೆಯನ್ನು ಕೋಲಾರ, ಚಿಕ್ಕಬಳ್ಳಾಫ‌ುರ ಜಿಲ್ಲೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಪೈಪ್‌ಲೈನ್‌ ಮೂಲಕ ನೀರು ಹರಿಸುವುದು ವಿಳಂಬ ಆಗುತ್ತದೆ ಎಂಬ ಕಾರಣಕ್ಕೆ ಜತೆಗೆ ಯೋಜನೆಯ ಬಹುಪಾಲು ನೀರು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಿಗಬೇಕೆಂಬ ಉದ್ದೇಶದಿಂದ ಪೈಪ್‌ಲೈನ್‌ ಬದಲಾಗಿ ತೆರೆದ ಕಾಲುವೆ ಮೂಲಕ ಹರಿಸಲು ನಿರ್ಧರಿಸಲಾಗಿದೆ. 

ತೆರೆದ ಕಾಲುವೆಯಲ್ಲಿ ಯಾರು ಕೂಡ ರೈತರಯ ತಮ್ಮ ಜಮೀನುಗಳಿಗೆ ಅಥವಾ ತೋಟಗಳಿಗೆ ಕೊಳವೆ ಬಾವಿಗಳ ಪಂಪ್‌ಸೆಟ್‌ನ್ನು ಅಳವಡಿಸದಂತೆ ವಿಶೇಷ ಕಾನೂರು ರೂಪಿಸಲು ಇಲಾಖೆ ನಿರ್ಧರಿಸಿದೆ. ಎತ್ತಿನಹೊಳೆ ಯೋಜನೆ ನೀರು ಪಡೆಯಲು ಹಾಸನದ ಅರಿಸೀಕೆರೆ ಮತ್ತಿತರ ಭಾಗಗಳ ರೈತರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಎತ್ತಿನಹೊಳೆ ಯೋಜನೆ ರೂಪಿಸಿರುವುದೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆದ್ದರಿಂದ ಶೀಘ್ರದಲ್ಲಿ ಕಾಮಗಾರಿ ನಿರ್ವಹಿಸಲು ಈಗಾಗಲೇ ಮುಖ್ಯಮಂತ್ರಿಗಳು ಸಭೆ ನಡೆಸಿ ಪ್ರಗತಿ ಪರಾಮರ್ಶೆ ನಡೆಸಿದ್ದಾರೆ ಎಂದರು.

ರೈತರು ಶ್ರಮ ಜೀವಿಗಳು:
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ರೈತರು ಶ್ರಮ ಜೀವಿಗಳಾಗಿದ್ದಾರೆ. 15,00, 2,000 ಅಡಿಗಳ ಅಳದಿಂದ ನೀರು ತೆಗೆದು ಉತ್ತಮ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಎರಡು ಜಿಲ್ಲೆಗಳಲ್ಲಿ ಬೆಳೆಯುವ ಹಣ್ಣು, ತರಕಾರಿ, ಹಾಲು, ರೇಷ್ಮೆ ಇಡೀ ದೇಶಕ್ಕೆ ಪೂರೈಕೆ ಆಗುತ್ತದೆ. ಜಿಲ್ಲೆಯ ರೇಷ್ಮೆ ರಾಮನಗರ ಜಿಲ್ಲೆಗಿಂತ ಹೆಚ್ಚಿಗೆ ಗುಣಮಟ್ಟದಿಂದ ಕೂಡಿದೆ. ಜಿಲ್ಲೆಗೆ ತನ್ನದೇ ಆದ ಇತಿಹಾಸ ಇದೆ. ಆದರೆ ಶಾಶ್ವತ ನೀರಾವರಿ ಇಲ್ಲದೇ ರೈತರು ತೀರಾ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಶೀಘ್ರಗತಿಯಲ್ಲಿ ಎತ್ತಿನಹೊಳೆ ನೀರನ್ನು ಈ ಭಾಗಕ್ಕೆ ಹರಿಸಬೇಕೆಂಬ ನಿಟ್ಟಿನಲ್ಲಿ ಪ್ರಾಮಾಣಿಕ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರ ಧ್ವನಿಯಾಗಿ, ಜನ ಸಾಮಾನ್ಯರ ಅಶೋತ್ತರಗಳಿಗೆ ಸ್ವಂದಿಸಿ ಕೆಲಸ ಮಾಡಲಿದೆ ಎಂದು ಹೇಳಿದರು.

ಮೆಡಿಕಲ್‌ ಕಾಲೇಜಿಗೆ ಅನುದಾನ
ಕಳೆದ ಕಾಂಗ್ರೆಸ್‌ ಸರ್ಕಾರದಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರಾಗಿದ್ದರೂ ಕಾಮಗಾರಿ ಆರಂಭಗೊಂಡಿಲ್ಲ. ಈ ಸರ್ಕಾರದಲ್ಲಿ ವೈದ್ಯಕೀಯ ಕಾಲೇಜು ಕನಸು ನನಸಾಗಬೇಕಿದೆ. ಕಾಲೇಜು ಸ್ಥಾಪಿಸಿ ಕೆಂಪೇಗೌಡರ ಹೆಸರು ನಾಮಕಾರಣ ಮಾಡಬೇಕು ಎಂದು ಶಾಸಕ ಸುಧಾಕರ್‌ ಮನವಿ ಮಾಡಿದರು. ಇದಕ್ಕೆ ಸ್ವಂದಿಸಿದ ಸಚಿವ ಡಿ.ಕೆ.ಶಿವಕುಮಾರ್‌, ಕಾಲೇಜು ನಿರ್ಮಾಣಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.