ಬದುಕಿಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಆಸರೆ


Team Udayavani, Apr 19, 2021, 3:25 PM IST

Zero interest loan facility

ಗೌರಿಬಿದನೂರು: ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳಿಗೆಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಿದೆ. ಈಮೂಲಕ ಅವರ ಬದುಕಿಗೆ ಡಿಸಿಸಿ ಬ್ಯಾಂಕ್‌ಆಸರೆಯಾಗಲು ಬದ್ಧವಾಗಿದೆ ಎಂದು ಶಾಸಕ ಎನ್‌.ಎಚ್‌.ಶಿವಶಂಕರ ರೆಡ್ಡಿ ತಿಳಿಸಿದರು.ತರಿಧಾಳು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದನಡೆದ ಸಾಲದ ಎಟಿಎಂ ಕಾರ್ಡ್‌ ವಿತರಣಾಕಾರ್ಯಕ್ರಮದಲ್ಲಿ ಮಾತನಾಡಿ, ಎÇÉೆಡೆ ಕೊರೊನಾವ್ಯಾಪಕವಾಗಿ ಹರಡುತ್ತಿದೆ.

ಅದನ್ನು ನಿಯಂತ್ರಣಮಾಡಲು ಕೈಜೋಡಿಸಬೇಕಾಗಿದೆ. ಕೋವಿಡ್‌ಸಂಕಷ್ಟದಲ್ಲಿ ಪ್ರತಿ ಮನೆಯಲ್ಲಿನ ಆದಾಯದಮೂಲಗಳು ಸ್ಥಗಿತಗೊಂಡ ಕಾರಣವಾಗಿ ಕುಟುಂಬನಿರ್ವಹಣೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಸ್ವಾವಲಂಬಿಬದುಕು ಸಾಗಿಸುವ ಮಹಿಳೆಯರ ಕೈಯನ್ನುಬಲಪಡಿಸುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್‌ಸಂಘಗಳಿಗೆ ಬಡ್ಡಿ ರಹಿತವಾಗಿ ಸಾಲ ನೀಡುತ್ತಿದೆ.ಮಹಿಳೆಯರು ಅದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

ಸಂಕಷ್ಟಕ್ಕೆ ಡಿಸಿಸಿ ಬ್ಯಾಂಕ್‌ ಸ್ಪಂದನೆ: ಡಿಸಿಸಿ ಬ್ಯಾಂಕ್‌ನಿರ್ದೇಶಕ ಮರಳೂರು ಹನುಮಂತ ರೆಡ್ಡಿಮಾತನಾಡಿ, ಅವಿಭಜಿತ ಜಿಲ್ಲೆಗಳಲ್ಲಿ ಗ್ರಾಮೀಣಭಾಗದ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್‌ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆಸ್ಪಂದಿಸುವ ನಿಟ್ಟಿನಲ್ಲಿ ಸಾಲದ ಸೌಲಭ್ಯಕಲ್ಪಿಸಲಾಗುವುದು. ಮಹಿಳೆಯರು ತಮ್ಮಗ್ರಾಮಗಳಲ್ಲಿಯೇ ಹೈನುಗಾರಿಕೆ, ಕೋಳಿ ಸಾಕಾಣಿಕೆ,ಆಹಾರ ಪದಾರ್ಥಗಳ ಸಿದ್ಧಪಡಿಸುವಿಕೆ ಸೇರಿದಂತೆಇನ್ನಿತರ ಸ್ವ ಉದ್ಯೋಗಗಳನ್ನು ಕೈಗೊಳ್ಳಲುಸಾಧ್ಯವಾಗುತ್ತದೆ ಎಂದರು.

ಬಡ್ಡಿ ಇಲ್ಲದೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆನೀಡುವ ಸಾಲವನ್ನು ಸಮರ್ಪಕವಾಗಿ ಬಳಕೆಮಾಡಿಕೊಳ್ಳುವ ಮೂಲಕ ಮಹಿಳೆಯರುಸಬಲೀಕರಣಗೊಳ್ಳಬೇಕಾಗಿದೆ. ಪಡೆದ ಸಾಲವನ್ನುಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕಬ್ಯಾಂಕ್‌ ನ ಅಭಿವೃದ್ಧಿಗೆ ಸಹಕಾರಿ ಎಂದು ಹೇಳಿದರು.ತರಿಧಾಳು ವ್ಯವಸಾಯ ಸೇವಾ ಸಹಕಾರಸಂಘದಲ್ಲಿನ ಒಟ್ಟು 8 ಗ್ರಾಮಗಳಲ್ಲಿನ 21 ಸ್ತ್ರೀ ಶಕ್ತಿಸ್ವ-ಸಹಾಯ ಗುಂಪುಗಳಿಗೆ 1,01,21000 ರೂ.ಗಳಸಾಲದ ಎಟಿಎಂ ಕಾರ್ಡ್‌ ಅನ್ನು ವಿತರಿಸಲಾಗಿದೆಎಂದು ಸೇವಾ ಸಹಕಾರ ಸಂಘದ ಕಾರ್ಯದರ್ಶಿರಾಮಕೃಷ್ಣಪ್ಪ ತಿಳಿಸಿದರು.

ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷಟಿ.ಎಂ.ಚಿಕ್ಕಣ್ಣ, ಉಪಾಧ್ಯಕ್ಷ ವೆಂಕೋಜಿ ರಾವ್‌,ನಿರ್ದೇಶಕರಾದ ಅರಸಪ್ಪ, ಮೋಹನ್‌ಕುಮಾರ್‌,ಲಕ್ಷ್ಮೀ ನರಸಪ್ಪ, ಮುತ್ತಕ್ಕ, ಟಿ.ಎಸ್‌.ಕೃಷ್ಣಪ್ಪ,ಗಂಗರಾಜು, ಲಕ್ಷ್ಮಮ್ಮ, ಸೋಮಶೇಖರ ರೆಡ್ಡಿ,ಸುವರ್ಣಮ್ಮ, ಗ್ರಾಪಂ ಸದಸ್ಯೆ ಭವಾನಿ ನಾಗೇಶ್‌ಹಾಜರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.