ದತ್ತ ಭಕ್ತರಿಂದ ಬೃಹತ್‌ ಶೋಭಾಯಾತ್ರೆ

ಜಯಘೋಷ-ಭಜನೆ ಮಾಡುತ್ತಾ ಸಾಗಿದ ಭಕ್ತರುನೃತ್ಯ ಮಾಡಿ ಗಮನ ಸೆಳೆದ ನಾರಿಯರು

Team Udayavani, Dec 12, 2019, 1:32 PM IST

12-December-11

ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ನಗರದಲ್ಲಿ ಬುಧವಾರ ದತ್ತಮಾಲಾಧಾರಿಗಳು ಬೃಹತ್‌ ಶೋಭಾಯಾತ್ರೆ ನಡೆಸಿದರು.

ಮಹಿಳೆಯರ ಕುಣಿತ: ಕೇವಲ ಯುವಕರು ಮಾತ್ರವಲ್ಲದೆ ಈ ಬಾರಿ ಮಹಿಳೆಯರು ಸಹ ಹಿಂದೂ ಪರ ಘೋಷಣೆ ಕೂಗಿ, ಭಜನೆ ಮಾಡುತ್ತ ಹೆಜ್ಜೆ ಹಾಕಿದರು. ಸಂಘಟನೆಗಳ ಮುಖಂಡರು, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಮಾಲಾಧಾರಿಗಳು ಸರತಿ ಸಾಲನ್ನು ಬಿಟ್ಟು ಹೋಗದಂತೆ ತಡೆಯುತ್ತಿದ್ದರು.

ರಸ್ತೆಯಲ್ಲಿ ಕುಳಿತು ಭಜನೆ: ಶೋಭಾಯಾತ್ರೆ ಬಸವನಹಳ್ಳಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದಾಗ ಗಣಪತಿ ದೇವಾಲಯದ ಮುಂಭಾಗದಲ್ಲಿ ಭಜರಂಗದಳ ಜಿಲ್ಲಾ ಮಾಜಿ ಸಂಚಾಲಕ ತುಡಕೂರು ಮಂಜು ಹಾಗೂ ಇತರ ದತ್ತಮಾಲಾಧಾರಿಗಳು ರಸ್ತೆಯ ಮೇಲೆ ಕುಳಿತು ಹಿಂದೂಪರ ಘೋಷಣೆ ಕೂಗಲಾರಂಭಿಸಿದರು.

ಅಲ್ಲದೇ, ಕೆಲಕಾಲ ರಸ್ತೆಯ ಮೇಲೆ ಕುಳಿತು ಭಜನೆ ಮಾಡಿದರು. ಶೋಭಾಯಾತ್ರೆಯಲ್ಲಿ ಸಚಿವ ಸಿ.ಟಿ.ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್‌.ಜೀವರಾಜ್‌, ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್‌ .ಭೋಜೇಗೌಡ, ಭಜರಂಗದಳ ರಾಷ್ಟ್ರೀಯ ಸಹ ಸಂಚಾಲಕ ಸೂರ್ಯನಾರಾಯಣ್‌, ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ವಿಶ್ವಹಿಂದೂ ಪರಿಷತ್‌ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್‌, ಕಾರ್ಯದರ್ಶಿ ಯೋಗೀಶ್‌ರಾಜ್‌ ಅರಸ್‌, ರಾಜಪ್ಪ, ಪ್ರೇಮ್‌ಕಿರಣ್‌, ಮಧುಕುಮಾರ್‌ ರಾಜ್‌ ಅರಸ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.