ತೇಜಸ್ವಿ ಪ್ರತಿಷ್ಠಾನದಿಂದ ಕನ್ನಡ ಕೈ ಬರಹ ಸ್ಪರ್ಧೆ

chikkamagalore news

Team Udayavani, Nov 5, 2021, 1:50 PM IST

chikkamagalore news

ಕೊಟ್ಟಿಗೆಹಾರ: ಪಟ್ಟಣದಕೆ.ಪಿ. ಪೂರ್ಣಚಂದ್ರ ತೇಜಸ್ವಿಪ್ರತಿಷ್ಠಾನದ ವತಿಯಿಂದ 66ನೇಕನ್ನಡ ರಾಜ್ಯೋತ್ಸವದ ಪ್ರಯುಕ್ತಕನ್ನಡ ಕೈಬರಹ ಸ್ಪರ್ಧೆಆಯೋಜಿಸಿಲಾಗಿದೆ.

12 ವರ್ಷದೊಳಗಿನವಿಭಾಗ, 12ರಿಂದಮೇಲ್ಪಟ್ಟು 18 ವರ್ಷದೊಳಗಿನ ವಿಭಾಗ, ಹಾಗೂ18 ವರ್ಷ ಮೇಲ್ಪಟ್ಟ ವಿಭಾಗದಲ್ಲಿಸ್ಪರ್ಧೆ ನಡೆಯಲಿದೆ. ಎಲ್ಲಾ 3ವಿಭಾಗಗಳಲ್ಲೂ ಪ್ರಥಮ, ದ್ವಿತೀಯ ,ತೃತೀಯ ಹಾಗೂ 2 ಸಮಾಧಾನಕರಬಹುಮಾನ ನೀಡಲಾಗುತ್ತದೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರಯಾವುದೇ ಕೃತಿಯಿಂದ ಸ್ಪ ರ್ಧಿಗಳ ಆಯ್ಕೆಯ ಯಾವುದಾದರೊಂದು ಭಾಗವೊಂದನ್ನು 100 ಪದಮೀರದಂತೆ ಕೈಬರಹದಲ್ಲಿ ಎ- 4ಹಾಳೆಯಲ್ಲಿ ಬರೆಯಬೇಕು.ಎ- 4 ಹಾಳೆಯಲ್ಲಿ ಬರೆದಕೈಬರಹದ 3 ಪ್ರತಿಗಳನ್ನುಅಂಚೆಯ ಮೂಲಕ ಕಳಿಸಬೇಕು.ಮೂರು ಪ್ರತಿಗಳು ಕೈ ಬರಹದ್ದೇ ಆಗಿರಬೇಕು. ಜೆರಾಕ್ಸ್‌ ಪ್ರತಿಗಳನ್ನು ಕಳಿಸುವಂತಿಲ್ಲ.

ವಯಸ್ಸಿನದೃಢೀಕರಣದ ಯಾವುದಾದರೊಂದುದಾಖಲೆಯೊಂದರ ಜೆರಾಕ್ಸ್‌ಪ್ರತಿಯನ್ನು ಲಗತ್ತಿಸಬೇಕು. ಸ್ಪರ್ಧಿಗಳುತಮ್ಮ ಕಿರು ಪರಿಚಯದೊಂದಿಗೆಭಾವಚಿತ್ರ (ಪಾಸ್‌ಪೋರ್ಟ್‌ಸೈಜ್‌) , ವಿಳಾಸ, ವಯಸ್ಸು,ಮೊಬಬೈಲ್‌ ಸಂಖ್ಯೆ ಒಳಗೊಂಡಮಾಹಿತಿಯನ್ನು ಪ್ರತ್ಯೇಕಹಾಳೆಯಲ್ಲಿ ಲಗತ್ತಿಸಬೇಕು.ಕೈಬರಹ ಸ್ವಂತದ್ದಾಗಿರಬೇಕು.ಬೇರೆಯವರು ಬರೆದ ಕೈಬರಹ ವನ್ನುಕಳಿಸುವಂತಿಲ್ಲ. ತಮ್ಮದೇ ಕೈರಹದಬಗ್ಗೆ ಸ್ವಯಂ ದೃಢೀಕರಣ ಪತ್ರವನ್ನುಲಗತ್ತಿಸಬೇಕು.

ಕೈಬರಹವನ್ನುಅಂಚೆ ಮೂಲಕ ಅಥವಾ ಖುದ್ದಾಗಿದಿನಾಂಕ:- 20-11-2021ರೊಳಗೆಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ,ಕೊಟ್ಟಿಗೆಹಾರ ಅಂಚೆ, ಮೂಡಿಗೆರೆತಾಲೂಕು, ಚಿಕ್ಕಮಗಳೂರುಜಿಲ್ಲೆ-577113, ಈ ವಿಳಾಸಕ್ಕೆಕಳಿಸಿಕೊಡಬೇಕು. ಪ್ರತಿಷ್ಠಾನವುನೇಮಿಸುವ ತೀರ್ಪುಗಾರರತೀರ್ಮಾನವೇ ಅಂತಿಮವಾಗಿರುತ್ತದೆ.ಹೆಚ್ಚಿನ ಮಾಹಿತಿಗೆಮೊ: 9663098873, 8971920839ಸಂರ್ಪಕಿಸಬಹುದಾಗಿದೆ ಎಂದುಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.