ಚಿಕ್ಕಮಗಳೂರು: ಒಂದೇ ದಿನ 229 ಕೋವಿಡ್ 19 ಸೋಂಕು ಪ್ರಕರಣ ದಾಖಲು
Team Udayavani, Aug 27, 2020, 8:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದು ಕೋವಿಡ್ 19 ಸೊಂಕಿನ ಸ್ಪೋಟ ಸಂಭವಿಸಿದೆ.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 229 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು 83, ಕಡೂರು 65, ತರೀಕೆರೆ 50, ಮೂಡಿಗೆರೆ 12, ಎನ್.ಆರ್.ಪುರ 03, ಶೃಂಗೇರಿ 10, ಕೊಪ್ಪದಲ್ಲಿ 06 ಪ್ರಕರಣಗಳು ದಾಖಲುಗೊಂಡಿವೆ.
ಈ ನಡುವೆ ಇಂದು 65 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 3477 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸದ್ಯಕ್ಕೆ 1154 ಸಕ್ರಿಯ ಪ್ರಕರಣಗಳಿವೆ. ಈ ಸೋಂಕಿಗೆ ಜಿಲ್ಲೆಯಲ್ಲಿ ಇದುವರೆಗೆ 61 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!