Nandini ಬೂತ್ ಬಳಿಯೇ ಬಂದು ಕರುವಿಗೆ ಹಾಲುಣಿಸುವ ಹಸು


Team Udayavani, Aug 25, 2023, 5:00 PM IST

1-as-saS

ಮೂಡಿಗೆರೆ: ಹಸುವೊಂದು ತನ್ನ ಕರುವಿಗೆ ನಂದಿನಿ ಹಾಲಿನ ಬೂತ್ ಮುಂಭಾಗದಲ್ಲೇ ಕೆಚ್ಚಲಿನ ಹಾಲುಣಿಸಿ ಗಮನ ಸೆಳೆದಿರುವ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

ಮೂಡಿಗೆರೆ ಪಟ್ಟಣದ ಪ್ರವೀಣ್ ಪೂಜಾರಿ ಎಂಬುವರ ಅಂಗಡಿ ಮುಂಭಾಗ ಬಂದ ಹಸು ತನ್ನ ಪುಟ್ಟ ಮುದ್ದಾದ ಕರುವಿಗೆ ಹಾಲು ಕುಡಿಸಿದೆ. ಹಸು-ಕರುವಿನ ಈ ಕ್ರಿಯೆ ನಿನ್ನೆ-ಮೊನ್ನೆಯಿಂದಲ್ಲ. ಕಳೆದ ಒಂದೂವರೆ ತಿಂಗಳಿನಿಂದಲೂ ಹೀಗೆ ನಡೆಯುತ್ತಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ಹಸು ಎಲ್ಲೇ ಇದ್ದರೂ ಕರು ಅದರ ಜತೆಯೇ ಇರುತ್ತದೆ. ಕರು ಹಾಲು ಕುಡಿಯಲು ಯತ್ನಿಸಿದ ಕೂಡಲೇ ಹಸು ನೇರವಾಗಿ ಹಾಲಿನ ಡೈರಿವರೆಗೂ ಬಂದು ಮುಂಭಾಗದ ಕಟ್ಟೆ ಮೇಲೆ ನಿಂತು ಹಾಲುಣಿಸುತ್ತಿದೆ. ನಿತ್ಯ ಹಸು-ಕರುವಿನ ಈ ಪ್ರೀತಿ ಕಂಡು ಸ್ಥಳಿಯರು ಕೂಡ ಆಶ್ಚರ್ಯಚಕಿತರಗಿದ್ದಾರೆ. ಈ ಹಸು ಹಲವು ವರ್ಷಗಳಿಂದ ಹಾಲಿನ ಡೈರಿ ಮುಂಭಾಗದಿಂದಲೇ ಇದೆ. ಅಂಗಡಿ ಮಾಲಕ ಪ್ರವೀಣ್ ಪೂಜಾರಿ ನಿತ್ಯ ಹಸುವಿಗೆ ಬಾಳೆಹಣ್ಣು ಸೇರಿದಂತೆ ವಿವಿಧ ಹಣ್ಣುಗಳನ್ನ ಕೊಡುತ್ತಿದ್ದರು. ಅಂದಿನಿಂದ ಹಸು ಈ ಅಂಗಡಿಗೆ ನಿರಂತರ ಬರುತ್ತಿದ್ದು, ಕರು ಹಾಕಿದ ಮೇಲೂ ಅಂಗಡಿ ಬಳಿಯೇ ಇತ್ತು. ಆಗಲೂ ಪ್ರವೀಣ್ ಹಸುವಿನ ಆರೈಕೆ ಮಾಡಿದ್ದರು.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.