ಒತ್ತುವರಿಯಾಗಿದ್ದ ಕೆರೆ ಜಾಗ ತೆರವು


Team Udayavani, Jun 4, 2020, 12:53 PM IST

04-June-15

ಆಲ್ದೂರು: ವಸ್ತಾರೆ ಗ್ರಾಮದಲ್ಲಿ ಒತ್ತುವರಿ ಮಾಡಲಾಗಿದ್ದ ಅಮ್ಮನವರ ಕೆರೆ ಜಾಗವನ್ನು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ತೆರವು ಮಾಡಲಾಯಿತು

ಆಲ್ದೂರು: ವಸ್ತಾರೆ ಗ್ರಾಪಂ ವ್ಯಾಪ್ತಿಯಲ್ಲಿರುವ ಅಮ್ಮನವರ ಕೆರೆ ಜಾಗ ಒತ್ತುವರಿಯಾಗಿದ್ದು ಬುಧವಾರ ಒತ್ತುವರಿಯಾಗಿದ್ದ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವು ಮಾಡಲಾಗಿದೆ.

ವಸ್ತಾರೆ ಗ್ರಾಮದಲ್ಲಿರುವ ಅಮ್ಮನವರ ಕೆರೆ ಇತಿಹಾಸ ಪ್ರಸಿದ್ಧ ಕೆರೆಯಾಗಿದೆ. ವಸ್ತಾರೆ ಗ್ರಾಮದಲ್ಲಿ ಸಪ್ತ ಮಾತೃಕೆಯರ ದೇವಸ್ಥಾನವಿದ್ದು ಪದ್ಮಾವತಮ್ಮ ದೇವಿ ಇಲ್ಲಿನ ಪ್ರಮುಖ ದೇವತೆ. ದೇವಸ್ಥಾನಕ್ಕೂ ಕೆರೆಗೂ ಸಂಬಂಧವಿದ್ದು ದೇವಸ್ಥಾನದಲ್ಲಿ ಇದಕ್ಕೆ ಕುರುಹು ಇದೆ. ಉತ್ಸವದ ಸಂದರ್ಭದಲ್ಲಿ ಸಪ್ತಮಾತೃಕೆಯರು ಬಂದು ಈ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದರು. ಇಲ್ಲಿರುವ ಕೆರೆಯಲ್ಲಿ ಅಮ್ಮನವರಿಗೆ ಸಂಭಂದಿಸಿದ ರಥವೊಂದು ಮುಳುಗಿದೆ ಎಂಬ ನಂಬಿಕೆ ಈ ಊರಿನ ಜನರಲ್ಲಿದ್ದು ಈ ಕೆರೆಯನ್ನು ಅಮ್ಮನವರ ಕೆರೆ ಎಂದೇ ಕರೆಯುತ್ತಾರೆ.

ಕೆರೆ 3.16 ಗುಂಟೆ ಜಾಗವಿದ್ದು ಅಕ್ಕ ಪಕ್ಕದವರು ಒತ್ತುವರಿ ಮಾಡಿಕೊಂಡಿದ್ದು ಈ ಬಗ್ಗೆ ಗ್ರಾಮಸ್ಥರಾದ ಶಿವಪ್ರಕಾಶ್‌ ಹಾಗೂ ರಂಗನಾಥ್‌ ಅವರು ವಸ್ತಾರೆ ಗ್ರಾಪಂ ಹಾಗೂ ಚಿಕ್ಕಮಗಳೂರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಭಂದ ಬುಧವಾರ ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಇಟಾಚಿ ಯಂತ್ರದ ಮೂಲಕ ಒತ್ತುವರಿ ಜಾಗವನ್ನು ತೆರವು ಮಾಡಿಸಿದ್ದಾರೆ. ಉಪ ವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜು, ಉಪತಹಶೀಲ್ದಾರ್‌ ಪ್ರಸನ್ನ, ರಾಜಸ್ವ ನಿರೀಕ್ಷಕ ರವಿಕುಮಾರ್‌, ಗ್ರಾಮಸ್ಥರಾದ ಶಿವಪ್ರಕಾಶ್‌, ರಂಗನಾಥ್‌ ಮತ್ತಿತರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.