ತರಿಕೇರೆ: ಕಲ್ಲು ತೂರಾಟ ನಡೆಸಿ ಆ್ಯಂಬುಲೆನ್ಸ್ ಗಾಜು ಒಡೆದ ಕಿಡಿಗೇಡಿಗಳು
Team Udayavani, May 29, 2021, 11:38 AM IST
ಚಿಕ್ಕಮಗಳೂರು: ಅನಿವಾರ್ಯ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗಲೆಂದು ಉಚಿತವಾಗಿ ಆ್ಯಂಬುಲೆನ್ಸ್ ನೀಡಿದರೆ, ಕಿಡಿಗೇಡಿಗಳು ಆ ಆ್ಯಂಬುಲೆನ್ಸ್ ಗೆ ಕಲ್ಲು ತೂರಾಟ ನಡೆಸಿ ಹಾನಿ ಮಾಡಿದ್ದಾರೆ.
ಈ ಘಟನೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ. ಗೋಪಿಕೃಷ್ಣ ಎಂಬವರು ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯದ ನಾಲ್ಕು ಆಂಬುಲೆನ್ಸ್ ಗಳನ್ನು ಉಚಿತವಾಗಿ ನೀಡಿದ್ದರು. ಅವುಗಳಲ್ಲಿ ಇಂದಿರಾ ಕ್ಯಾಂಟಿನ್ ಬಳಿ ನಿಲ್ಲಿಸಿದ್ದ ಒಂದು ಆ್ಯಂಬುಲೆನ್ಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್ ಗ್ಲಾಸ್ ಒಡೆದಿದ್ದಾರೆ.
ಇದನ್ನೂ ಓದಿ:ಬಿಮ್ಸ್ ನ ದಪ್ಪಚರ್ಮದ ವೈದ್ಯಾಧಿಕಾರಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ:ಸವದಿ ಅಸಮಧಾನ
ತರಿಕೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ