ಹೈನುಗಾರಿಕೆ ಕೃಷಿಯ ಅವಿಭಾಜ್ಯ ಅಂಗ


Team Udayavani, Jan 24, 2019, 10:17 AM IST

chikk-5.jpg

ಶೃಂಗೇರಿ: ಕೃಷಿಯ ಅವಿಭಾಜ್ಯ ಅಂಗವಾದ ಪಶುಸಂಗೋಪನೆ ಭೂಮಿಯ ಫಲವತ್ತತೆ ಕಾಪಾಡುತ್ತದೆ ಎಂದು ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಪ್ರದೀಪ್‌ ಹೇಳಿದರು.

ಆದರ್ಶ ರೈತ ಮಿತ್ರ ಕೂಟ ಮತ್ತು ಮಲೆನಾಡು ಯುವ ಹೆಬ್ಟಾರ ಬ್ರಾಹ್ಮಣ ಘಟಕ ಜಂಟಿಯಾಗಿ ಬುಧವಾರ ಕೆರೆಮನೆ ಭಾಸ್ಕರರಾವ್‌ ಮನೆಯಲ್ಲಿ ಏರ್ಪಡಿಸಿದ್ದ ಹೈನುಗಾರಿಕೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ ಮತ್ತು ಹೈನುಗಾರಿಕೆ ಪರಸ್ಪರ ಸಂಬಂಧವಿದ್ದು, ಇದರಲ್ಲಿ ಲಾಭ,ನಷ್ಟ ಎಂಬ ಲೆಕ್ಕಾಚಾರ ಹಾಕದೇ ಪ್ರತಿಯೊಬ್ಬ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಹೈನುಗಾರಿಕೆ ಮಾಡುವುದು ನಷ್ಟ ಎಂಬುದು ಈಗ ಸಾಮಾನ್ಯವಾಗಿ ಕೇಳಿ ಬರುತ್ತಿರುವ ಅಭಿಪ್ರಾಯವಾಗಿದೆ. ಮುಂದಿನ ಪೀಳಿಗೆಗೆ ಮಣ್ಣಿನ ರಕ್ಷಣೆ ಅಗತ್ಯವಾಗಿದ್ದು,ಇದಕ್ಕಾಗಿ ಹೈನುಗಾರಿಕೆ ಅಗತ್ಯವಾಗಿದೆ. ಇತ್ತೀಚಿನ ದಿನದಲ್ಲಿ ರಾಸಾಯನಿಕ ಗೊಬ್ಬರ ಬಳಕೆ ಹೆಚ್ಚಾಗುತ್ತಿದ್ದು, ಸಾವಯವ ಗೊಬ್ಬರ ಬಳಕೆ ಕಡಿಮೆಯಾಗುತ್ತಿದೆ. ಕುಟುಂಬಕ್ಕೆ ಅಗತ್ಯವಿರುವಷ್ಟು ಹಸು ಸಾಕಣೆ ಮಾಡುವುದು ಅಗತ್ಯವಾಗಿದೆ. ಹಸುಗಳು ಹಾಲು ನೀಡುವಾಗ ಹಿಂಡಿ ನೀಡುವಂತೆ ಉಳಿದ ಸಮಯದಲ್ಲೂ ನಿಗದಿತವಾದ ಹಿಂಡಿ,ಆಹಾರ ನೀಡಬೇಕು ಎಂದರು.

ಕಾಲು ಬಾಯಿ ಜ್ವರದ ಬಗ್ಗೆ ಮಾತನಾಡಿದ ಡಾ| ವೆಂಕಟೇಶ್‌, ವೈರಸ್‌ನಿಂದ ಬರುವ ಕಾಲು ಬಾಯಿ ಜ್ವರ ಪಶುಗಳಿಗೆ ಮಾರಕವಾಗಿದೆ. ಕಾಲು ಬಾಯಿ ಜ್ವರ ಬರದಂತೆ ಅಗತ್ಯ ಮುಂಜಾಗೃತ ಕ್ರಮವಾಗಿ ಲಸಿಕೆ ಹಾಕಿಸಬೇಕು. ಸರಕಾರ ಉಚಿತವಾಗಿ ಈ ಲಸಿಕೆಯನ್ನು ವರ್ಷಕ್ಕೆ ಎರಡು ಬಾರಿ ಹಾಕಲಾಗುತ್ತಿದೆ. ರೇಬಿಸ್‌ ರೋಗವು ವೈರಸ್‌ ಮೂಲಕ ಹರಡುವ ರೋಗವಾಗಿದ್ದು, ಪ್ರಾಣಿಯಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ನಾಯಿ, ಬೆಕ್ಕು ಮುಂತಾದ ಪ್ರಾಣಿಗಳಿಗೆ ಬಂದಾಗ ಅದು ಮನುಷ್ಯರಿಗೆ ಹರಡುವ ಸಾಧ್ಯತೆ ಇದೆ. ರೋಗದ ಮುಂಜಾಗೃತ ಕ್ರಮವಾಗಿ ರೇಬಿಸ್‌ ನಿರೋಧಕ ಲಸಿಕೆಯನ್ನು ಸಾಕು ಪ್ರಾಣಿಗೆ ಹಾಕಿಸಬಹುದಾಗಿದೆ ಎಂದರು.

ಎ.ಎಂ.ಶ್ರೀಧರ ರಾವ್‌ ಮಾತನಾಡಿ, ಹೈನುಗಾರಿಕೆ ರೈತರಿಗೆ ದುಬಾರಿಯಾಗುತ್ತಿದ್ದು,ಇದಕ್ಕೆ ಪರಿಹಾರವಾಗಿ ತಾಲೂಕಿಗೆ ಮಿಲ್ಕ್ ರೂಟ್ ಅಗತ್ಯವಿದೆ ಎಂದರು.

ಆದರ್ಶ ರೈತ ಮಿತ್ರ ಕೂಟದ ಪ್ರತಿನಿಧಿ ಎಸ್‌.ಸೂರ್ಯನಾರಾಯಣ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಯುವ ಹೆಬ್ಟಾರ್‌ ಘಟಕದ ಭರತ್‌ರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.