Annapoorneshwari Temple ಹೊರನಾಡಿನಲ್ಲಿ ಇಂದಿನಿಂದ ನವರಾತ್ರಿ


Team Udayavani, Oct 15, 2023, 6:31 AM IST

Annapoorneshwari Temple ಹೊರನಾಡಿನಲ್ಲಿ ಇಂದಿನಿಂದ ನವರಾತ್ರಿ

ಚಿಕ್ಕಮಗಳೂರು: ಜಿಲ್ಲೆ ಹೊರನಾಡು ಶ್ರೀಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಅ.15ರಿಂದ 26ರ ವರೆಗೆ ಶರನ್ನವರಾತ್ರಿ ಮಹೋತ್ಸವ ಆಚರಣೆ ನಡೆಯಲಿದೆ.

ಅ.26ರಂದು ಮಹಾಚಂಡಿಕಾಹೋಮ ಧರ್ಮಕರ್ತಡಾ|ಭೀಮೇಶ್ವರ ಜೋಷಿ ಅವರ ಪಟ್ಟಾಭಿಷೇಕೋತ್ಸವದ ಅಂಗವಾಗಿ ಜೀವ- ಭಾವ ಕಾರ್ಯಕ್ರಮ ಮತ್ತು ಶ್ರೀಮಾತಾ ಪ್ರಶಸ್ತಿ ಪ್ರದಾನ ನಡೆಯಲಿದೆ. ಅ.15ರಿಂದ 26ರ ವರೆಗೆ ಪ್ರತಿನಿತ್ಯ ವಾದ್ಯ ಸಂಗೀತ ಮತ್ತು ದೇವಿ ಮಹಾತ್ಮೆ ಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ.

ಅ.15ರಂದು ಹಂಸಾರೂಢಾ ಸರಸ್ವತಿ, ಪಂಚದುರ್ಗಾ ಹೋಮ, ಅ.16ರಂದು ಗಜಾರೂಢಾ ಬ್ರಹ್ಮಚಾರಿಣೀ ಅಲಂಕಾರ, ಮಹಾಲಕ್ಮಿà ಮೂಲಮಂತ್ರ ಹೋಮ, ಅ.17ರಂದು ಸಿಂಹಾರೂಢಾ ಚಂದ್ರಘಂಟಾ ಅಲಂಕಾರ, ಪುರುಷಸೂಕ್ತ ಹೋಮ, ಅ.18ರಂದು ಮೃಗಾರೂಢ ಕೂಷ್ಮಾಂಡ ಅಲಂಕಾರ, ಶ್ರೀಸೂಕ್ತ ಹೋಮ, ಅ.19ರಂದು ಮಕರಾರೂಢಾ ಸ್ಕಂದಮಾತಾ ಅಲಂಕಾರ, ಶ್ರೀ ಲಲಿತಾ ಮೂಲಮಂತ್ರ ಹೋಮ ನಡೆಯಲಿದೆ.

ಅ.20ರಂದು ಮಯೂರರೂಢಾ ಕಾತ್ಯಾಯಿನೀ ಅಲಂಕಾರ, ಶ್ರೀಸರಸ್ವತಿ ಮೂಲಮಂತ್ರ ಹೋಮ, ಶ್ರೀ ಶಾರದಾ ಪೂಜೆ, ಅ.21ರಂದು ಅಶ್ವಾರೂಢ ಗೌರೀ ಅಲಂಕಾರ, ಶ್ರೀವಾಗೀಶ್ವರೀ ಮೂಲಮಂತ್ರ ಹೋಮ, ಅ.22ರಂದು ವೃಷಭಾರೂಢ ತ್ರಿಮೂರ್ತಿ ಅಲಂಕಾರ, ಶ್ರೀ ದುರ್ಗಾ ಮೂಲಮಂತ್ರ ಹೋಮ, ಅ.23ರಂದು ಸಿಂಹಾರೂಢಾ ಸಿದ್ದಿಧಾತ್ರೀ ಅಲಂಕಾರ, ಚಂಡಿಕಾಮೂಲಮಂತ್ರ ಹೋಮ, ಆಯುಧ ಪೂಜೆ, ಅ.24ರಂದು ವಿಜಯ ದಶಮಿ, ವಿಜಯೋತ್ಸವ, ಅ.25ರಂದು ಶ್ರೀ ಉದ್ಭವ ಗಣಪತಿ ಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ಸನ್ನಿ ಧಿಯಲ್ಲಿ ವಿಶೇಷ ಪೂಜೆ, ಅ.26ರಂದು ಮಹಾ ಚಂಡಿಕಾಹೋಮ, ಪಟ್ಟಾಭಿಷೇಕೋತ್ಸವದ ಅಂಗವಾಗಿ ಧರ್ಮಕರ್ತರಿಂದ ಶ್ರೀಮಾತೆಗೆ ಮಹಾಭಿಷೇಕ ವಿಶೇಷ ಪೂಜೆ, ಮಹಾ ಚಂಡಿಕಾಹೋಮ, ಶ್ರೀ ನವಗ್ರಹ ಹೋಮ ನಡೆಯಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.