ನನ್ನ ಮೇಲೆ ಬಹಳ‌ ದೊಡ್ಡ ಹೊಣೆಗಾರಿಕೆ ಹೊರಿಸಿದ್ದಾರೆ: ಗೃಹ ಸಚಿವ ಅರಗ ಜ್ಞಾನೆಂದ್ರ


Team Udayavani, Aug 7, 2021, 2:51 PM IST

ನನ್ನ ಮೇಲೆ ಬಹಳ‌ ದೊಡ್ಡ ಹೊಣೆಗಾರಿಕೆ ಹೊರಿಸಿದ್ದಾರೆ: ಗೃಹ ಸಚಿವ ಅರಗ ಜ್ಞಾನೆಂದ್ರ

ಚಿಕ್ಕಮಗಳೂರು: ನನ್ನ ಮೇಲೆ ಬಹಳ‌ ದೊಡ್ಡ ಹೊಣೆಗಾರಿಕೆ ಹೊರಿಸಿದ್ದಾರೆ. ಗೃಹ ಖಾತೆ ಸಿಕ್ಕಿರುವುದು ನನಗೂ ಖುಷಿಯಾಗಿದೆ. ಬಹಳ ದೊಡ್ಡ ಖಾತೆ ಕೊಟ್ಟಿದ್ದಾರೆ, ಬಹಳ ಸಂತೋಷವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಹೇಳಿದರು.

ಚಿಕ್ಕಮಗಳೂರಿನ ಎನ್.ಆರ್.ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಬಹಳ ಸೂಕ್ಷ್ಮ ಇಲಾಖೆ. ಅದನ್ನು ನಾನು ನಿರ್ವಹಿಸಬಹುದೆಂದು ನನ್ನನ್ನು ಆಯ್ಕೆ ಮಾಡಿದ್ದಾರೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಧನ್ಯವಾದಗಳು ಹೇಳುತ್ತೇನೆ ಎಂದರು.

ಯಾವ ಖಾತೆಯೂ ದೊಡ್ಡದಲ್ಲ, ಯವ ಖಾತೆಯೂ ಸಣ್ಣದಲ್ಲ. ನಿಭಾಯಿಸುವ ವ್ಯಕ್ತಿಯ ಮೇಲೆ ನಿರ್ಧಾರವಾಗುತ್ತದೆ. ನನಗೆ ಯಾವ ನಿರೀಕ್ಷೆಯೂ ಇರಲಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದೆ ಎಂದರು.

ಇದನ್ನೂ ಓದಿ:‘ಜನತಾ ಪರಿವಾರ ಸರ್ಕಾರ’ದ ಛಾಯೆ ಕಳೆಯಲು ಸಂಘ ಹಿನ್ನೆಲೆಯವರಿಗೆ ಬಂಪರ್: ಏನಿದು ಲೆಕ್ಕಾಚಾರ?

ರಾಜ್ಯದ ಜನರ ರಕ್ಷಣೆ, ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಹಕಾರದಿಂದ ಖಾತೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಈ ರಾಜ್ಯ ಶಾಂತಿ ಸುವ್ಯವಸ್ಥೆಯಿಂದ ಇರುವ ಹಾಗೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಸಂಘ ಕೊಟ್ಟ ಶಿಸ್ತು, ಸಂಯಮ ಖಾತೆ ನಿಭಾಯಿಸಲು ಸಹಕಾರಿಯಾಗುತ್ತದೆ. ಗೃಹ ಖಾತೆಯನ್ನು ರಾಜ್ಯದ ಜನರ ಪರವಾಗಿ ಇರುವಂತೆ ಮಾಡುತ್ತೇನೆ ಎಂದು ಎನ್.ಆರ್.ಪುರದಲ್ಲಿಅರಗ ಜ್ಞಾನೆಂದ್ರ ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.