ಮುಳ್ಳಯ್ಯಗಿರಿಯಲ್ಲಿ ವಿಶಿಷ್ಟ ಆರ್ಕಿಡ್ ಸಸ್ಯ ಪತ್ತೆ
Team Udayavani, Feb 10, 2021, 4:11 PM IST
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ವಾಹನ ಚಾಲಕ ಬಿ. ಮಂಜುನಾಥ್ ಮುಳ್ಳಯ್ಯನಗಿರಿ ಭಾಗದಲ್ಲಿ ಕಂಡು ಬರುವ ವಿಶಿಷ್ಟ ಆರ್ಕಿಡ್ ಸಸ್ಯ (ಸೀತಾಳೆ ಹೂವಿನ ಪ್ರಬೇಧ) ಪತ್ತೆ ಮಾಡಿದ್ದಾರೆ.
ಕೇರಳದ ವಯನಾಡುವಿನಲ್ಲಿ ಡಾ| ಕೆ.ವಿ.ಜಾರ್ಜ್ ಎಮರಿಟ್ ಸಸ್ಯ ತಜ್ಞ ಪತ್ತೆ ಮಾಡಿದ್ದರು. ವೈಭಿಯ ಜಾತಿಗೆ ಸೇರಿದ ಸಸ್ಯ ಇದಾಗಿದ್ದು, ತೇವಾಂಶ ಭರಿತ ಶೋಲಾ ಕಾಡಿನಲ್ಲಿ ಇದು ಹುಟ್ಟುತ್ತದೆ. ಡಿಸೆಂಬರ್ನಲ್ಲಿ ಚಿಗುರಿ ಫೆಬ್ರವರಿಯಲ್ಲಿ ಹೂವು ಬಿಡುತ್ತದೆ. ಮಂಜುನಾಥ್ ಸಸ್ಯಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ವಿಶಿಷ್ಟ ಸಸ್ಯ ಪ್ರಭೇದಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಶಿಕ್ಷಣ ನೀತಿ ಜಾರಿಗೆ ವಿ.ವಿ. ಹೆಬ್ಟಾಗಿಲು ತೆರೆದಿದೆ’ : ಪ್ರೊ| ವೈ.ಎಸ್.ಸಿದ್ದೇಗೌಡ
ಅಂಕದೊಂದಿಗೆ ಅಂತಃಕರಣದ ಉನ್ನತಿಯೂ ಅಗತ್ಯ: ಸುರೇಶ್ ಕುಮಾರ್
“ಕಂಬಳ ಕ್ರೀಡೆಗೆ ದೈವ -ದೇವರ ಸಂಬಂಧವಿದೆ’ : ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಉದ್ಘಾಟನೆ
ಬೆಳಗಾವಿ ಉಪ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೇಟ್ ಆಕಾಂಕ್ಷಿ : ಮುತಾಲಿಕ್
ಸಾರಿಗೆ ಸಂಸ್ಥೆ ಬಸ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸವದಿ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್
ಭಾರತದಲ್ಲಿ ಉದ್ಯೋಗಿಗಳಿಗೆ ಗರಿಷ್ಠ ದುಡಿಮೆ,ಕನಿಷ್ಠ ವೇತನ! 2020-21ರ ILO ವರದಿಯಲ್ಲಿ ಮಾಹಿತಿ
ಪೊಲೀಸಪ್ಪನ ಅಮಾನತ್ತಿಗೆ ಕಾರಣವಾಯ್ತು ‘ಮೇಕೆ’…!
“ಶಿಕ್ಷಣ ನೀತಿ ಜಾರಿಗೆ ವಿ.ವಿ. ಹೆಬ್ಟಾಗಿಲು ತೆರೆದಿದೆ’ : ಪ್ರೊ| ವೈ.ಎಸ್.ಸಿದ್ದೇಗೌಡ
ಅಂಕದೊಂದಿಗೆ ಅಂತಃಕರಣದ ಉನ್ನತಿಯೂ ಅಗತ್ಯ: ಸುರೇಶ್ ಕುಮಾರ್