ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೋದವರು ಮರಳಿ ಬರುವ ಗ್ಯಾರಂಟಿಯಿಲ್ಲ: ಅಶೋಕ್ ನಾರ್ವೆ ಆರೋಪ
Team Udayavani, Jun 5, 2021, 1:26 PM IST
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೋದವರು ಮರಳಿ ಬರುವ ಯಾವುದದೇ ಗ್ಯಾರಂಟಿಯಿಲ್ಲ. ದಿನವೊಂದಕ್ಕೆ 15 ರಿಂದ 20 ಮಂದಿ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗೆ ಹೋದ ಬಹುತೇಕ ಜನರು ಸಾಯುತ್ತಿದ್ದಾರೆ ಎಂದು ಕೊಪ್ಪ ಕಿಸಾನ್ ಘಟಕದ ಅಧ್ಯಕ್ಷ ಅಶೋಕ್ ನಾರ್ವೆ ಗಂಭೀರ ಆರೋಪ ಮಾಡಿದ್ದಾರೆ.
ಕೊಪ್ಪದ ಹಲವರು ಜಿಲ್ಲಾಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ್ದಾರೆ. ಸರ್ಕಾರ, ಜಿಲ್ಲಾಡಳಿತ, ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದರು.
ಇದನ್ನೂ ಓದಿ:ಅಹಮದಾಬಾದ್ ನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ : ಪೈಲೆಟ್ ಆಗಬೇಕೆನ್ನುವ ಕನಸು ನನಸಾಗಲೇ ಇಲ್ಲ
ಜಿಲ್ಲಾಡಳಿತ ಸರ್ಕಾರಕ್ಕೆ ಸುಳ್ಳು ದಾಖಲೆ ನೀಡುತ್ತಿದೆ. ಪ್ರತಿನಿತ್ಯ 15-20 ಜನರು ಸತ್ತರೂ ಕೇವಲ 1-2 ಎಂದು ಸುಳ್ಳು ಅಂಕಿ ಅಂಶ ನೀಡುತ್ತಿದ್ದಾರೆ. ನೀವು ನೀಡುವ ಸುಳ್ಳು ಲೆಕ್ಕದಿಂದ ಜನರು ಬೀದಿಗೆ ಬರುತ್ತಾರೆ, ಬೀದಿಗೆ ಬಂದರೆ ಮತ್ತಷ್ಟು ಸಾವು-ನೋವುಗಳು ಸಂಭವಿಸುತ್ತದೆ ಎಂದು ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಅಶೋಕ್ ನಾರ್ವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು