ಶಾಸಕ ಕುಮಾರಸ್ವಾಮಿ ಮೇಲೆ ಹಲ್ಲೆ ಪ್ರಕರಣ: ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರ ಬಂಧನ?


Team Udayavani, Nov 21, 2022, 12:08 PM IST

ಶಾಸಕ ಕುಮಾರಸ್ವಾಮಿ ಮೇಲೆ ಹಲ್ಲೆ ಪ್ರಕರಣ: ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರ ಬಂಧನ?

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ.

ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಏನಿದು ಘಟನೆ?

ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು ಎಂದು ಆಗ್ರಹಿಸಿ ನಿನ್ನೆ ಇಡೀ ದಿನ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಸ್ಥಳೀಯ ಶಾಸಕ ಕುಮಾರಸ್ವಾಮಿ ಅವರು ಗ್ರಾಮಕ್ಕೆ ಸಂಜೆ 6 ಗಂಟೆ ವೇಳೆಗೆ ಭೇಟಿ ನೀಡಿದ್ದರು. ಬೆಳಗ್ಗೆ 7.30ಕ್ಕೆ ಘಟನೆಯಾದರೂ ಶಾಸಕರು ತಡವಾಗಿ ಹೋಗಿದ್ದಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವೇಳೆ ಮಾತಿನ ಚಕಮಕಿ ನಡೆದು ಪ್ರತಿಭಟನಕಾರರ ಮೇಲೆ ಲಾಠಿಚಾರ್ಜ್  ಕೂಡಾ ನಡೆಸಲಾಗಿತ್ತು. ಗಲಭೆಯ ನಡುವಿನಿಂದ ಪೊಲೀಸರು ಶಾಸಕ ಕುಮಾರಸ್ವಾಮಿಯನ್ನು ಸುರಕ್ಷಿತವಾಗಿ ಕರೆ ತಂದಿದ್ದರು. ಆದರೆ ಆ ಬಳಿಕ ಹರಿದ ಬಟ್ಟೆಯನ್ನು ತೋರಿಸಿ ಜನರು ಹಲ್ಲೆ ಮಾಡಿದ್ದರು ಎಂದು ಶಾಸಕರು ಆರೋಪಿಸಿದ್ದರು.

ಸದ್ಯ ಪೊಲೀಸರು ಗ್ರಾಮದ ಹಲವರನ್ನು ಬಂಧಿಸಿದ್ದಾರೆ. ಅತ್ತ ಆನೆ ದಾಳಿಗೆ ಬಲಿಯಾದ ಶೋಭಾ ಅಂತ್ಯಸಂಸ್ಕಾರ ಇನ್ನೂ ನೆರವೇರಿಲ್ಲ. ಲಾಠಿಚಾರ್ಜ್, ಬಂಧನ ವಿರೋಧಿಸಿ ಇಂದು ಮತ್ತೆ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ನಿಕ್ಕೆಲ್‌ ಎಂದು ಭಾವಿಸಿದ್ದ ಬ್ಯಾಗ್‌ನಲ್ಲಿತ್ತು ಬರೀ ಕಲ್ಲು !

ನಿಕ್ಕೆಲ್‌ ಎಂದು ಭಾವಿಸಿದ್ದ ಬ್ಯಾಗ್‌ನಲ್ಲಿತ್ತು ಬರೀ ಕಲ್ಲು !

ಆಂಧ್ರದಲ್ಲಿನ್ನು ಬಿಸಿಯೂಟದೊಂದಿಗೆ ಸಿಗಲಿದೆ ರಾಗಿ ಮಾಲ್ಟ್

ಆಂಧ್ರದಲ್ಲಿನ್ನು ಬಿಸಿಯೂಟದೊಂದಿಗೆ ಸಿಗಲಿದೆ ರಾಗಿ ಮಾಲ್ಟ್

5-desiswara

ಮಮತಾಮಯಿಯಾಗಿದ್ದವಳು ಒನಕೆ ಓಬವ್ವನಂತಾಗಿದ್ದಳು !

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

imf

ಶ್ರೀಲಂಕಾಗೆ ಐಎಂಎಫ್ 3 ಬಿಲಿಯನ್‌ ಡಾಲರ್‌ ನೆರವು

1-weqewq

ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

ಬೆಳ್ಳಿಪ್ರಕಾಶ ಪರ 10 ಕೋ. ರೂ. ಮೌಲ್ಯದ ಆಸ್ತಿ ಪಣ ಇಟ್ಟ ಬೆಂಬಲಿಗ

1-dsfsfsf

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1—–fdffdsf

ಬೆಳ್ಳಿ ಪ್ರಕಾಶ್ ಗೆಲುವಿಗೆ ಪೂರ್ಣ ಆಸ್ತಿಯನ್ನು ಬಾಜಿ ಕಟ್ಟಲು ಮುಂದಾದ ಮುಖಂಡ

ಇತಿಹಾಸ ಮರೆ ಮಾಚಲು ಸಾಧ್ಯವಿಲ್ಲ: ಸಿ.ಟಿ.ರವಿ

ಇತಿಹಾಸ ಮರೆ ಮಾಚಲು ಸಾಧ್ಯವಿಲ್ಲ: ಸಿ.ಟಿ.ರವಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ನಿಕ್ಕೆಲ್‌ ಎಂದು ಭಾವಿಸಿದ್ದ ಬ್ಯಾಗ್‌ನಲ್ಲಿತ್ತು ಬರೀ ಕಲ್ಲು !

ನಿಕ್ಕೆಲ್‌ ಎಂದು ಭಾವಿಸಿದ್ದ ಬ್ಯಾಗ್‌ನಲ್ಲಿತ್ತು ಬರೀ ಕಲ್ಲು !

ಆಂಧ್ರದಲ್ಲಿನ್ನು ಬಿಸಿಯೂಟದೊಂದಿಗೆ ಸಿಗಲಿದೆ ರಾಗಿ ಮಾಲ್ಟ್

ಆಂಧ್ರದಲ್ಲಿನ್ನು ಬಿಸಿಯೂಟದೊಂದಿಗೆ ಸಿಗಲಿದೆ ರಾಗಿ ಮಾಲ್ಟ್

5-desiswara

ಮಮತಾಮಯಿಯಾಗಿದ್ದವಳು ಒನಕೆ ಓಬವ್ವನಂತಾಗಿದ್ದಳು !

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

imf

ಶ್ರೀಲಂಕಾಗೆ ಐಎಂಎಫ್ 3 ಬಿಲಿಯನ್‌ ಡಾಲರ್‌ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.