ಬಾಬಾಬುಡನ್‌ಗಿರಿ: ನಿರ್ಬಂಧ ತೆರವು

ರಾಜ್ಯ ಧಾರ್ಮಿಕ ಪರಿಷತ್‌ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಿದೆ.

Team Udayavani, Dec 15, 2022, 6:36 PM IST

ಬಾಬಾಬುಡನ್‌ಗಿರಿ: ನಿರ್ಬಂಧ ತೆರವು

ಚಿಕ್ಕಮಗಳೂರು: ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಗಿರಿ ಸ್ವಾಮಿ ದರ್ಗಾದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳು ತೆರವುಗೊಂಡಿವೆ ಎಂದು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. 2006ರಲ್ಲಿ ನ್ಯಾಯಾಲಯ ಯಥಾಸ್ಥಿತಿ ಕಾಪಾಡುವಂತೆ ನೀಡಿದ ಆದೇಶದಲ್ಲಿ ತಿಳಿಸಲಾಗಿತ್ತು. 2018ರ ಮಾರ್ಚ್‌ 30 ರಂದು ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್‌ ವರದಿ ನೀಡಿತ್ತು. ಈ ವರದಿ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲಾಗಿತ್ತು ಎಂದರು.

ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಗಿರಿ ಸ್ವಾಮಿ ದರ್ಗಾ ವಿಷಯಕ್ಕೆ ಸಂಬಂಧಿಸಿದಂತೆ 2015ರಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುವ ತನಕ ಯಥಾಸ್ಥಿತಿ ಕಾಪಾಡುವಂತೆ ಏಕಸದಸ್ಯ ಪೀಠ ಆದೇಶ ನೀಡಿತ್ತು. ನ್ಯಾ| ನಾಗಮೋಹನ್‌ ದಾಸ್‌ ನೀಡಿದ ವರದಿ ಪರಿಗಣಿಸದಿರಲು ತೀರ್ಮಾನಿಸಲಾಗಿತ್ತು. 2022ರಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುವಂತೆ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿತ್ತು ಎಂದು ತಿಳಿಸಿದರು.

ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚಿಸಿದ್ದು, ಆ ಸಮಿತಿ ಕೈಗೊಂಡ ತೀರ್ಮಾನವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಸರ್ಕಾರ ತೀರ್ಮಾನ ಕೈಗೊಂಡ ಮೇಲೆ ವಿಧಿಸಿದ್ದ ನಿರ್ಬಂಧಗಳು ತೆರವುಗೊಂಡಿವೆ ಎಂದು ಹೇಳಿದರು.

ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ಗಿರಿ ಸ್ವಾಮಿ ದರ್ಗಾಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಇಬ್ಬರು ಅರ್ಚಕರನ್ನು ನೇಮಿಸಿದೆ. ಕಾಯಂ ಅರ್ಚಕರ ನೇಮಕಕ್ಕೆ ಸಮಯವಕಾಶ ಬೇಕಾಗಿರುವುದರಿಂದ ನ್ಯಾಯಾಲಯದ ಆದೇಶದಂತೆ ಪ್ರತಿನಿತ್ಯ ಬರುವ ಭಕ್ತರಿಗೆ ತೀರ್ಥಪ್ರಸಾದ ನೀಡವ ಕಾರ್ಯವನ್ನು ಇಬ್ಬರು ಅರ್ಚಕರು ನೆರವೇರಿಸುವರು ಎಂದು ಸ್ಪಷ್ಟಪಡಿಸಿದರು.

ಅರ್ಚಕರು ಮತ್ತು ಮುಜಾವರ್‌ ನಡುವೆ ನಡೆಯುತ್ತಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎರಡು ಧರ್ಮದವರಿಗೂ ಸಮಾನ ಅವಕಾಶಗಳಿವೆ. ಕಾನೂನು ಬಾಹಿರವಾಗಿ ನಡೆದುಕೊಂಡರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಧಾರ್ಮಿಕ ಪರಿಷತ್‌ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಿದೆ. ಇಬ್ಬರು ಮಹಿಳೆಯರೂ ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ನೀಡಿದೆ. ಸಮಿತಿ ತಪ್ಪು ತೀರ್ಮಾನ ಕೈಗೊಂಡರೆ ಅದನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಗಮನಕ್ಕೆ ತರಲಾಗುವುದು ಎಂದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.