ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ
Team Udayavani, May 16, 2022, 3:23 PM IST
ಚಿಕ್ಕಮಗಳೂರು : ಮಡಿಕೇರಿಯಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿಯಲ್ಲಿ 116 ಕಾರ್ಯಕರ್ತರಿಗೆ ಶಾರೀರಿಕ, ಮಾನಸಿಕ ಸದೃಢಕ್ಕೆ ಶಿಬಿರ ಏರ್ಪಡಿಸಿದ್ದೇವು. ಬೆಳಗ್ಗೆ 4.15ರಿಂದ ರಾತ್ರಿ 10.15ರವರಗೆ ಶಿಬಿರದಲ್ಲಿ ಪಾಲ್ಗೊಂಡಿದ್ದು, ಅಲ್ಲಿ ಬಳಸಿರುವುದು ಏರ್ ಗನ್, ನಾರ್ಮ್ಸ್ ಆಕ್ಟ್ ನಲ್ಲಿ ಬರಲ್ಲ. ತ್ರಿಶೂಲವೂ ನಾರ್ಮ್ಸ್ ಆಕ್ಟ್ ನಲ್ಲಿ ಬರಲ್ಲ, ಶಾರ್ಪ್ ಇಲ್ಲ, ಧರ್ಮ ಚಿಂತನೆಯಲ್ಲಿ ಕೊಟ್ಟಿದ್ದೇವೆ ಎಂದು ಬಜರಂಗದಳ ಪ್ರಾಂತ ಸಂಚಾಲಕ ರಘು ಸಕಲೇಶಪುರ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ದೇಶದ 33 ರಾಜ್ಯದ ಎಲ್ಲಾ ಕಡೆ ಪ್ರತಿವರ್ಷಈ ಶಿಬಿರ ನಡೆಯುತ್ತಿದೆ. ಹಿಜಬ್ ಹಾಗೂ ಈ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಮುಲ್ಲಾ ಕಮಿಷನರ್ ಗಾಡಿ ಮೇಲೆ ನಿಂತು ಒಬ್ಬ ಪ್ರಚೋದನೆ ಕೊಡುತ್ತಾನೆ. ಆದರೂ ಪೊಲೀಸರು ಬಂದೂಕು ಇಟ್ಕೊಂಡು ಕಾನೂನಿಗೆ ತಲೆಬಾಗಿ ಸಮಾಧಾನದಲ್ಲಿದ್ದರು. ಪಿ.ಎಫ್.ಐ, ಎಸ್.ಡಿ.ಪಿ.ಐ ಅವರಿಗೆ ಭಜರಂಗದಳದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಬಜರಂಗದಳ ಯಾವುದೇ ಕಾರಣಕ್ಕೂ ಕಾನೂನನ್ನು ಬಿಟ್ಟು ಹೋಗುವುದಿಲ್ಲ ಎಂದರು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಪುತ್ತೂರು : ಜಾತಿ ನಿಂದನೆ, ಹಲ್ಲೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್