ಗೋ ಶಾಲೆಗೆ 10 ಸಾವಿರ ಮೌಲ್ಯದ ಮೇವು ದಾನ


Team Udayavani, Apr 29, 2020, 6:08 PM IST

29-April-36

ಬಾಳೆಹೊನ್ನೂರು: ಆಸರೆ ಯುವಕರ ತಂಡದ ವತಿಯಿಂದ ದೇವಗೋಡು ಗ್ರಾಮದ ಕೆಮ್ಮಣ್ಣು ಕಾಮಧೇನು ಗೋ ಸೇವಾ ಕೇಂದ್ರಕ್ಕೆ ರೂ.10 ಸಾವಿರ ಮೌಲ್ಯದ ಮೇವನ್ನು ದಾನವಾಗಿ ನೀಡಲಾಯಿತು

ಬಾಳೆಹೊನ್ನೂರು: ಸಮೀಪದ ದೇವಗೋಡು ಗ್ರಾಮದ ಕೆಮ್ಮಣ್ಣು ಕಾಮಧೇನು ಗೋ ಸೇವಾ ಕೇಂದ್ರಕ್ಕೆ ಬಾಳೆಹೊನ್ನೂರಿನ ಆಸರೆ ಯುವಕರ ತಂಡದಿಂದ ರೂ.10
ಸಾವಿರ ಮೌಲ್ಯದ ಮೇವನ್ನು ದಾನವಾಗಿ ನೀಡಲಾಯಿತು.

ಗೋ ಶಾಲೆಗೆ ಮೇವು ಹಸ್ತಾಂತರ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಶಶಾಂಕ್‌ ಹೇರೂರು ಮಾತನಾಡಿ, ಕೊರೊನಾ ಸೋಂಕಿನ
ಹಿನ್ನೆಲೆಯಲ್ಲಿ ಆಸರೆ ತಂಡದ ಸಮಾನ ಮನಸ್ಕ ಯುವಕರು ಒಗ್ಗೂಡಿ, ಮನುಷ್ಯ ಫಲಾನುಭವಿಗಳ ಜೊತೆಗೆ ಪ್ರಾಣಿ ಸಂಕುಲದ ಕುರಿತು ಕಾಳಜಿ ವಹಿಸಿ ಮೇವು ದಾನ ನೀಡುತ್ತಿದ್ದೇವೆ. ನಮ್ಮ ಈ ಕಾರ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಬೇಕಿದ್ದು, ರಾಜ್ಯದಲ್ಲಿರುವ 200ಕ್ಕೂ ಅಧಿ ಕ ಗೋಶಾಲೆಗಳಿಗೆ ಸಹಾಯ ನೀಡಬೇಕು ಎಂದರು.

ಗೋ ಶಾಲಾ ಅಧ್ಯಕ್ಷ ನಾಗೇಶ್‌ ಆಂಗೀರಸ ಮಾತನಾಡಿ, ಹಿಂದೂಪರ ಸಂಘಟನೆಯ ಕಾರ್ಯಕರ್ತರ ಈ ಕಾರ್ಯ ಸರ್ಕಾರ, ಸಮಾಜ ಹಾಗೂ ಮಠ ಮಾನ್ಯಗಳಿಗೆ ಮೇಲ್ಪಂಕ್ತಿಯಾಗಿದ್ದು, ಮುಂದಿನ ತಲೆಮಾರು ಭಾರತವನ್ನು ಹೇಗೆ ಕಟ್ಟಬೇಕು ಎಂದು ತಿಳುವಳಿಕೆ ನೀಡಿದಂತೆ ಆಗಿದೆ ಎಂದರು. ಆಸರೆ ತಂಡದ ಅಧ್ಯಕ್ಷ ರಮೇಶ್‌ ಗಡಿಗೇಶ್ವರ, ಸಂದೀಪ್‌ ಶೆಟ್ಟಿ, ಸಂತೋಷ್‌ ಶೆಟ್ಟಿ, ಮಧು ಆಡುವಳ್ಳಿ, ಕಾರ್ತಿಕ್‌, ಲೋಹಿತ್‌ ಶೆಟ್ಟಿ, ಶ್ರೀರಾಮ್‌ ಆಂಗೀರಸ, ಸುಮಾ ನಾಗೇಶ್‌ ಇದ್ದರು.

ಟಾಪ್ ನ್ಯೂಸ್

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.