ಆತಂಕ ಸೃಷ್ಟಿಸಿದ ಭಾರೀ ಗಾಳಿ-ಮಳೆ
Team Udayavani, Jun 14, 2020, 1:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಾಳೆಹೊನ್ನೂರು: ಬಾಳೆಹೊನ್ನೂರು ಸುತ್ತಮುತ್ತ ಭಾರೀ ಗಾಳಿ-ಮಳೆಯಿಂದ ಶನಿವಾರ ಕ್ಷಣ ಕಾಲ ಆತಂಕದ ಸ್ಥಿತಿ ಉಂಟಾಗಿತ್ತು.
ಜೆ.ಸಿ.ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ಕಂಬಗಳು ವಾಲುತ್ತಿದ್ದು, ವಿದ್ಯುತ್ ತಂತಿಗಳು ತೂರಾಡುತ್ತಿದ್ದವು. ಸಹಕಾರ ಸಂಘದ ಮುಂಭಾಗದಲ್ಲಿ ರಸ್ತೆಯಲ್ಲಿ ನೀರು ಹರಿಯತೋಡಗಿತ್ತು. ಸಂಗಮೇಶ್ವರಪೇಟೆ, ಕಡಬಗೆರೆ, ಮಾಗಲು, ಹುಯಿಗೆರೆ, ಬನ್ನೂರು, ಹಲಸೂರು ಸೇರಿದಂತೆ ಬಾಳೆಹೊನ್ನೂರು ಸುತ್ತಮುತ್ತ ಮಳೆಯಾಗುತ್ತಿದ್ದು, ರೈತರ ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ