ನೆಲೆ ಇಲ್ಲದ ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ : ಶೋಭಾ ಕರಂದ್ಲಾಜೆ
Team Udayavani, Aug 24, 2021, 4:44 PM IST
ಚಿಕ್ಕಮಗಳೂರು: ನೆಲೆ ಇಲ್ಲದ ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ. ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಹೇಳುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಆರ್ ಎಸ್ ಎಸ್-ತಾಲಿಬಾನ್ ಎರಡೂ ಒಂದೇ ಎಂಬ ಧ್ರುವನಾರಾಯಣ್ ಹೇಳಿಕೆಗೆ ಅವರು ತಿರುಗೇಟು ನೀಡಿದರು.
ಇದನ್ನೂ ಓದಿ:ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಸಾರಾ ಮಹೇಶ್ ಜೀರೋ: ಜಿ.ಟಿ ದೇವೇಗೌಡ ಟೀಕೆ
ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಾಗಿತ್ತು. ಅದಕ್ಕೆ ಅವರು ಕಾಶ್ಮೀರದಲ್ಲಿ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು. ಈಗ ಕಾಶ್ಮೀರದ ಸಮಸ್ಯೆ ಬಗೆಹರಿದಿದ್ದು ಭಯೋತ್ಪಾದಕರ ಹುಟ್ಟಡಗಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಯಾರು ದೇಶದ್ರೋಹಿಗಳು, ಯಾರು ದೇಶಭಕ್ತರೆಂದು ಜನರಿಗೆ ಗೊತ್ತು, ಅವರು ಉತ್ತರಿಸುತ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ