ತರೀಕೆರೆ ಬಳಿ ಬಿಯರ್ ಲಾರಿ ಅಪಘಾತ : ಬಾಟಲಿಗಾಗಿ ಮುಗಿಬಿದ್ದ ಜನ!
Team Udayavani, Apr 20, 2021, 2:51 PM IST
ಚಿಕ್ಕಮಗಳೂರು : ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಅಪಘಾತವಾದ ಘಟನೆಯು ಮಂಗಳವಾರ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ನಡೆದಿದೆ. ಈ ವೇಳೆ ಜನರು ಬಿಯರ್ ಗಾಗಿ ಮುಗಿಬಿದ್ದ ಪ್ರಸಂಗ ನಡೆದಿದೆ.
ಬೆಂಗಳೂರಿಂದ ಶಿವಮೊಗ್ಗಕ್ಕೆ ಕಿಂಗ್ ಫಿಶರ್ ಬಿಯರ್ ಬಾಟಲಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯು ಅಪಘಾತವಾಗಿದೆ. ಈ ವೇಳೆ ಲೋ… ನಂಗ್ ಎಲ್ಡ್ ಎತ್ಕೊಡು ಎಂದು ಜನರು ಕೂಗಾಟ ಮಾಡಿದ್ದಾರೆ.
ಒಂದು ಲೋಡ್ ಬಿಯರ್ ಬಾಟಲಿ ಇದ್ದ ಲಾರಿಯು ಉರಿಳಿದೆ. ಒಬ್ಬೊಬ್ಬರ ಕೈಯಲ್ಲಿ ನಾಲ್ಕೈದು ಬಿಯರ್ ಬಾಟಲಿಗಳನ್ನು ಹಿಡಿದು ಓಡಿದ್ದಾರೆ. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ