ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?
Team Udayavani, Oct 16, 2021, 12:27 PM IST
ಚಿಕ್ಕಮಗಳೂರು: ಶುಕ್ರವಾರ ರಾತ್ರಿ ಮೈಲಾರಲಿಂಗ ಸ್ವಾಮಿಯ ಪಲ್ಲಕ್ಕಿ ಉತ್ಸವದಲ್ಲಿ ಬೀರೂರಿನ ಸುಪ್ರಸಿದ್ದ ಮೈಲಾರಸ್ವಾಮಿ ಕಾರ್ಣಿಕ ನುಡಿಯಲಾಗಿದೆ.
“ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ. ಸಿಂಹಾಸನಕ್ಕೆ ಗಿಳಿಗಳು ಕುಟುಕಿವು, ದಾನವರು ಮಾನವರಿಗೆ ಕಂಟಕವಾದರು, ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು, ಸರ್ವರು ಎಚ್ಚರದಿಂದರಬೇಕು” ಎಂದು ಕಾರ್ಣಿಕ ನುಡಿಯಲಾಗಿದೆ.
ಇದನ್ನೂ ಓದಿ:ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು
ದಶರಥ ಪೂಜಾರ್ ಅವರ ಬಾಯಲ್ಲಿ ಕಾರ್ಣಿಕದ ನುಡಿ ಬಂದಿದೆ.
ಕಾರ್ಣಿಕ ನುಡಿಯ ಅರ್ಥ: ‘ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ’ ಎಂದರೆ ದೇವರ ಮಾತು ಸತ್ಯವಾಗಲಿದೆ. ‘ಸಿಂಹಾಸನಕ್ಕೆ ಗಿಳಿಗಳು ಕುಟುಕಿವು’ ಎಂದರೆ ರಾಜಕೀಯದಲ್ಲಿ ಒಳಗಿನವರಿಂದ ಹೊರಗಿನವರಿಂದ ತೊಂದರೆಯಾಗಲಿದೆ. ‘ದಾನವರು ಮಾನವರಿಗೆ ಕಂಟಕವಾದರು’ ಎಂದರೆ ಕೆಟ್ಟ ಜನರಿಂದ ಒಳ್ಳೇಯವರಿಗೆ ತೊಂದರೆಯಾಗಲಿದೆ. ‘ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು’ ಎಂದರೆ ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಸರ್ವರಿಂದ ಸೋಲುಣುವಂತಾಗಲಿದೆ ಎಂಬುದು ಈ ಕಾರ್ಣಿಕದ ಅರ್ಥ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ