ನೀರು ಸರಬರಾಜು ಕಾರ್ಯ ಆರಂಭ
Team Udayavani, Apr 28, 2020, 6:59 PM IST
ಚಿಕ್ಕಮಗಳೂರು: ಬೇಲೂರಿನ ಯಗಚಿ ಜಲಾಶಯದಲ್ಲಿ ನೀರೆತ್ತುವ ಯಂತ್ರದಲ್ಲಿ ಹಾನಿಗೊಂಡಿದ್ದರಿಂದ ನಗರಕ್ಕೆ ನೀರು ಸರಬರಾಜುನಲ್ಲಿ ತೊಂದರೆಯಾಗಿದ್ದು, ಈಗ ದುರಸ್ತಿ ಕಾರ್ಯ ಪೂರ್ಣಗೊಂಡು ನೀರು ಸರಬರಾಜು ಕಾರ್ಯ ನಡೆಯುತ್ತಿದೆ ಎಂದು ನಗರಸಭೆ ಆಯುಕ್ತ ಚಂದ್ರಶೇಖರ್ ತಿಳಿಸಿದರು.
ಸೋಮವಾರ ನಗರಸಭೆ ಮಾಜಿ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಮತ್ತು ಸ್ವಯಂಸೇವಾ ಸಂಸ್ಥೆಯ ಮುಖಂಡರು ಬೇಲೂರಿನ ನೀರು ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿದ್ದ ಪರಿಶೀಲನೆ ವೇಳೆ ಅವರು ಮಾತನಾಡಿದರು. ಮೊದಲಿದ್ದ ಯಂತ್ರದ ಶಾಫ್ಟ್ ಹಾಳಾಗಿದ್ದು, ಅದನ್ನು ತರಿಸಲು ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಯತ್ನಿಸಿದ್ದು, ಕೋವಿಡ್ ಕಾರಣದಿಂದ ಕಷ್ಟವಾಗಿತ್ತು. ಈಗ ಹಳೆ ಯಂತ್ರ ದುರಸ್ತಿಯಾಗಿದೆ. ಸೋಮವಾರ ಸಂಜೆಯಿಂದ ನೀರೆತ್ತುವ ಕಾರ್ಯ ಆರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್