Politics; ಜನರ ಜತೆ ನಾವಿರುವುದು ಕಾಂಗ್ರೆಸ್ ಗೆ ಅಪರಾಧದಂತೆ ಕಾಣುತ್ತಿದೆ: ಸಿ.ಟಿ ರವಿ


Team Udayavani, Aug 26, 2023, 4:36 PM IST

ಜನರ ಜತೆ ನಾವಿರುವುದು ಕಾಂಗ್ರೆಸ್ ಗೆ ಅಪರಾಧದಂತೆ ಕಾಣುತ್ತಿದೆ: ಸಿ.ಟಿ ರವಿ

ಚಿಕ್ಕಮಗಳೂರು: ಚಂದ್ರಯಾನ-3 ಬಗ್ಗೆ ಇಡೀ ದೇಶವೇ ಸಂಭ್ರಮಿಸಿದೆ. ಒಂದು ಪಕ್ಷಕ್ಕೆ ಸೀಮಿತವಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ನಮ್ಮವರು ಜನರ ಜೊತೆ ಇದ್ದು ಪ್ರಧಾನಿಯನ್ನು ಸ್ವಾಗತಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವ್ಯಂಗ್ಯ ಟ್ವೀಟ್‌ ಗೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾಗತಿಕವಾಗಿ ಭಾರತಕ್ಕೆ ಗೌರವ ಸಿಗುತ್ತಿದೆ. ಚಂದ್ರಯಾನ-3 ದೇಶದ 140 ಕೋಟಿ ಜನರಿಗೆ ಸೇರಿದ್ದು ಎಂದು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. 140 ಕೋಟಿ ಜನರಲ್ಲಿ ಕಾಂಗ್ರೆಸ್ ನವರು ಇದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದರು.

140 ಜನಸಂಖ್ಯೆಯಲ್ಲಿ ಕಾಂಗ್ರೆಸ್‌ನವರು ಇದ್ದಾರೆಂದು ನಾವು ಭಾವಿಸಿದ್ದು, ಅವರು ತಾವಿಲ್ಲವೆಂದು ಏಕೆ ಭಾವಿಸುತ್ತಾರೆ ನನಗೆ ಅರ್ಥವಾಗುತ್ತಿಲ್ಲ ಎಂದ ಅವರು, ಜನರ ಜೊತೆ ನಾವಿರುವುದು ಸಂತೋಷ ತಂದರೆ, ಕಾಂಗ್ರೆಸ್‌ ನವರಿಗೆ ಅಪರಾಧ ಅನಿಸುತ್ತಿರಬೇಕು ಎಂದು ಟೀಕಿಸಿದರು.

ಜನ ಸಾಮಾನ್ಯರ ಜೊತೆ ಕಾಂಗ್ರೆಸ್‌ನವರು ಇದ್ದರೇ ಅವರಿಗೆ ಕೀಳರಿಮೆ ಭಾವನೆ ಬರುತ್ತದೆ ಇರಬೇಕು. ಅವರು ಒಡ್ಡೋಲಗದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಾರೆಂದ ಅವರು, 140 ಕೋಟಿ ಜನರ ಜೊತೆ ನಾವಿದ್ದೇವೆ. ಕಾಂಗ್ರೆಸ್‌ ನವರು ಇಲ್ಲವೆಂದುಕೊಂಡರೆ ಅವರ ದುರ್ದೈವ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ತೊರೆದು ಬಂದವರಿಗೆ ಹಿಂದಿನ ಬೆಂಚ್ ಎಂದು ಕಾಂಗ್ರೆಸ್ ಹೇಳಿದೆ. ಅವರು ಗೌರವದಿಂದ ಕರೆಯುತ್ತಿಲ್ಲ. ಗೌರವಿಲ್ಲದ ಕಡೆ ಏಕೆ ಹೋಗುತ್ತಾರೆ ಎಂದ ಅವರು ಗೌರವಿಲ್ಲದ ಕಡೆ ಯಾರು ಹೋಗಲ್ಲ ಎಂದರು.

ಸೋಮಶೇಖರ್ ಸೇರಿದಂತೆ ಕೆಲವರು ನಮ್ಮನ್ನು ಕಳುಹಿಸಲು ನೋಡುತ್ತಿದ್ದಾರೆಂದು ಹೇಳಿಕೆ ನೀಡಿದ್ದು, ನಾವು ಯಾರನ್ನು ಕಳಿಸಲು ಪ್ರಯತ್ನಿಸುತ್ತಿಲ್ಲ. ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಉಳಿದುಕೊಳ್ಳುವುದು, ಹೋಗುವುದು ಅವರಿಗೆ ಬಿಟ್ಟಿದ್ದು, ಕಾರ್ಯಕರ್ತರ ಬಲದಿಂದ ಪಕ್ಷ ಕಟ್ಟಿದ್ದೇವೆ. ಕಾರ್ಯಕರ್ತರಿಂದಲೇ ಎಂತಹ ಪರಿಸ್ಥಿತಿ ಬಂದರೂ ಎದುರಿಸುತ್ತೇವೆ ಎಂದು ಅಭಿಪ್ರಾಯ ಪಟ್ಟರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.