ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ ;ಬಿಡಾಡಿ ದನಗಳ ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ


Team Udayavani, Feb 16, 2022, 3:16 PM IST

ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ ;ಬಿಡಾಡಿ ದನಗಳ ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

ಕೊಟ್ಟಿಗೆಹಾರ: ವಿಲ್ಲುಪುರಂ-ಮಂಗಳೂರು ರಾಷ್ಟಿçಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ರೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ.

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ,ಮುಗ್ಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ, ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬAಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕುಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.