ಮತ್ತೂಮ್ಮೆ ಬಿಜೆಪಿ ತೆಕ್ಕೆಗೆ ಬೀರೂರು ಪುರಸಭೆ


Team Udayavani, Oct 24, 2020, 7:09 PM IST

cm-tdy-1

ಕಡೂರು/ ಬೀರೂರು: ನೂತನ ಮೀಸಲಾತಿ ಮಾರ್ಗಸೂಚಿಯಂತೆ ನಿಗದಿಯಾಗಿದ್ದ ಪಟ್ಟಣ ಪುರಸಭೆಯಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 1ನೇ ವಾರ್ಡಿನ ಸದಸ್ಯ ಎಂ.ಪಿ. ಸುದರ್ಶನ್‌ ಅಧ್ಯಕ್ಷರಾಗಿ ಮತ್ತು 16ನೇ ವಾರ್ಡಿನ ಸದಸ್ಯೆ ಮೀನಾಕ್ಷಮ್ಮ ಉಪಾಧ್ಯಕ್ಷೆಯಾಗಿ ಚುನಾಯಿತಗೊಂಡರು.

23 ಸದಸ್ಯ ಬಲದ ಪುರಸಭೆಯಲ್ಲಿ ಬಿಜೆಪಿಯ 10 , ಕಾಂಗ್ರೆಸ್‌ 9 ಮತ್ತುಜೆಡಿಎಎಸ್‌ನ ಇಬ್ಬರು ಹಾಗೂ ಇಬ್ಬರುಪಕ್ಷೇತರ ಸದಸ್ಯರಿದ್ದು ಕಾಂಗ್ರೆಸ್‌ ಮತ್ತುಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಹುದ್ದೆಗೆಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಪಿ.ಸುದರ್ಶನ್‌ ಇಬ್ಬರು ಪಕ್ಷೇತರ ಸಹಸದಸ್ಯರು ಮತ್ತು ಜೆಡಿಎಸ್‌ನ ಇಬ್ಬರು  ಸದಸ್ಯರ ಬೆಂಬಲದೊಂದಿಗೆ 14 ಮತ ಗಳಿಸಿ ಆಯ್ಕೆಗೊಂಡರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರವಿಕುಮಾರ್‌ ತಮ್ಮ ಪಕ್ಷದ 9 ಸದಸ್ಯರ ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಉಪಾಧ್ಯಕ್ಷರಾಗಿ ಚುನಾವಣೆಯಲ್ಲಿ ಸಹ ಅವಿರೋಧವಾಗಿ ಆಯ್ಕೆಗೊಂಡಿದ್ದ 15ನೇ ವಾರ್ಡಿನ ಸದಸ್ಯೆ ಮೀನಾಕ್ಷಮ್ಮ ಸಹ 14 ಮತಗಳನ್ನು ಪಡೆದು ಆಯ್ಕೆಗೊಂಡರೆ ಪ್ರತಿಪಕ್ಷ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ಎಂ.ನಂದಿನಿ 9 ಮತಗಳನ್ನು ಪಡೆದು ಪರಾಭವಗೊಂಡರು.

ಚುವಾವಣಾ ಅಧಿಕಾರಿಯಾಗಿ ಅಜ್ಜಂಪುರ ತಾಲೂಕು ತಹಶೀಲ್ದಾರ್‌ ವಿಶ್ವೇಶ್ವರ ರೆಡ್ಡಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಮುಖ್ಯಾಧಿಕಾರಿ ಕೆ.ಎಂ.ಸತ್ಯನಾರಾಯಣ್‌ ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಕ್ಷೇತ್ರ ಬಿಜೆಪಿಶಾಸಕ ಬೆಳ್ಳಿಪ್ರಕಾಶ್‌ ಅಭಿನಂದಿಸಿ ಮಾತನಾಡಿದದರು. ಬಿಜೆಪಿ ನಗರ ಘಟಕ ಅಧ್ಯಕ್ಷ ಎಂ.ಪಿ. ವಿಕ್ರಂ, ಎ.ಪಿ.ಎಂ.ಸಿ.ಸದಸ್ಯ ಮಾರ್ಗದಮಧು, ಎಲೆ ರವಿಕುಮಾರ್‌, ಬಿಜೆಪಿ ಮುಖಂಡರಾದ ಬೋರ್‌ವೆಲ್‌ ರವಿ, ಸವಿತಾರಮೇಶ್‌, ಎಸ್‌. ರಮೇಶ್‌,ಮಹೇಶ್‌ ಒಡೆಯರ್‌, ಜೆಡಿಎಸ್‌ ಮುಖಂಡ ಬಂಡಾರಿ ಶ್ರೀನಿವಾಸ್‌ ಇತರರು ಇದ್ದರು

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.