ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ


Team Udayavani, Feb 1, 2023, 2:49 PM IST

ಸಿ.ಟಿ ರವಿ

ಚಿಕ್ಕಮಗಳೂರು: ಪೊಲಿಟಿಷಿಯನ್ ಮತ್ತು ಸ್ಟೇಟ್ಸ್ ಮ್ಯಾನ್ ನಡುವೆ ದೊಡ್ಡ ಅಂತರವಿರುತ್ತದೆ. ಪೊಲಿಟಿಷಿಯನ್ ಮುಂದಿನ ಚುನಾವಣೆಗೋಸ್ಕರ ಯೋಚನೆ ಮಾಡುತ್ತಾರೆ ಆದರೆ ಸ್ಟೇಟ್ಸ್ ಮ್ಯಾನ್ ಮುಂದಿನ ನೂರು, ಮುನ್ನೂರು ವರ್ಷ ಭಾರತ ಹೇಗೆ ಇರಬೇಕೆಂಬ ಯೋಚನೆ ಮಾಡುತ್ತಾರೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಟ್ಸ್ ಮ್ಯಾನ್. ಅವರು ಜಗತ್ತು ಹೇಗೆ ಇರುತ್ತದೆ ಎನ್ನುವುದು ಯೋಚನೆ ಮಾಡಿ ಬಜೆಟ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಸ್ಟೇಟ್ಸ್ ಮ್ಯಾನ್ ಅಧಿಕಾರ ನಡೆಸುತ್ತಿರುವುದಕ್ಕೆ ಜಗತ್ತಿನಲ್ಲಿ ನಾವು ಗೌರವ ಸಂಪಾದಿಸುವ ಸ್ಥಿತಿಗೆ ಬಂದಿದ್ದೇವೆ. ಹಾಗೆ ಆಗದೇ ಇದ್ದಿದ್ದರೆ ನಾವು ಕೂಡ ಪಾಕಿಸ್ಥಾನದ ರೀತಿಯಲ್ಲಿ ಭಿಕ್ಷೆ ಎತ್ತುವ ಸ್ಥಿತಿಗೆ ಬರುತ್ತಿದ್ದೆವು. ಕೇಜ್ರಿವಾಲ್ ಅಂತವರು ಅಧಿಕಾರದಲ್ಲಿ ಇದ್ದಿದ್ದರೆ ಶ್ರೀಲಂಕಾ, ಪಾಕಿಸ್ಥಾನದ ಸ್ಥಿತಿಗೆ ಬರುತ್ತಿತ್ತು. ರಾಹುಲ್ ಗಾಂಧಿ ತರಹದವರು ಇದ್ದಿದ್ದರೆ ದೇವರೇ ಕಾಪಾಡಬೇಕಾಗಿತ್ತು ಎಂದರು.

ಇದನ್ನೂ ಓದಿ:ಸಲ್ಮಾನ್‌ ಖಾನ್‌ ಗೆ ಸಿನಿಮಾ ಆಫರ್‌ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್‌ ಮಾಡ್ತಾರ ಮಿ.ಪರ್ಫೆಕ್ಟ್‌?

ಬಜೆಟ್ ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಯುವ ಸಮುದಾಯ, ಮೂಲಸೌಕರ್ಯ, ಪರಿಸರ ಸ್ನೇಹಿ ಬಜೆಟ್, ಆದಾಯ ತೆರಿಗೆ ರಿಯಾಯಿತಿ ನೀಡಲಾಗಿದೆ. ಇದು ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ, ಬಡವರ ಸ್ನೇಹಿ ಬಜೆಟ್ ಆಗಿದೆ ಎಂದು ಸಿ.ಟಿ ರವಿ ಹೇಳಿದರು.

ಟಾಪ್ ನ್ಯೂಸ್

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

1-saddsadsadsadad

ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ‌,ಸಾವಿರಾರು ಸೀರೆಗಳು ವಶ

1-sadsdsadasd

ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ

1-cc

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.