ಕರ್ನಾಟಕ- ಮಹಾರಾಷ್ಟ್ರ ಸಂಘರ್ಷಕ್ಕೆ ಸಂಚು: ಸಿ.ಟಿ.ರವಿ ಆಕ್ರೋಶ
Team Udayavani, Dec 18, 2021, 10:11 AM IST
ಚಿಕ್ಕಮಗಳೂರು: ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರರದ್ದು. ಇಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿಯುವ ಕೆಲಸ ಮಾಡಿದರು ಎಂದರು.
ಇದನ್ನೂ ಓದಿ:ಬೆಳಗಾವಿ ಅಧಿವೇಶನಕ್ಕೆ ಬಂದ ವಾಹನಗಳ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ
ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಸಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತರ ನಡೆಸುತ್ತಾರೆ. ಆ ಷಡ್ಯಂತರಕ್ಕೆ ಅವಕಾಶ ನೀಡಬಾರದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ