ಒಪ್ಪಂದವೆಲ್ಲಾ ಕಾಂಗ್ರೆಸ್ಸಿಗೆ ಬಿಟ್ಟಿದ್ದು, ನಮ್ಮದು ಜನರೊಂದಿಗೆ ಸಂಬಂಧ: ಸಿ.ಟಿ.ರವಿ
Team Udayavani, Dec 8, 2021, 2:15 PM IST
ಚಿಕ್ಕಮಗಳೂರು: ಮತದಾರರಿಗೆ ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂದು ಗೊತ್ತು. ಒಪ್ಪಂದವೆಲ್ಲಾ ಕಾಂಗ್ರೆಸ್ಸಿಗೆ ಬಿಟ್ಟಿದ್ದು, ನಮ್ಮದು ಜನರೊಂದಿಗೆ ಸಂಬಂಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಸಹೋದರರ ವಿರುದ್ಧ ಕಿಡಿಕಾರಿದರು.
“ಜೆಡಿಎಸ್ ಬೆಂಬಲ ಇಲ್ಲದಿದ್ದರೆ ನೀವು ಶಾಸಕರಾಗಲು ತಿಣುಕಾಡಬೇಕಿತ್ತು. ಜೆಡಿಎಸ್ ಬೆಂಬಲ ಇಲ್ಲದಿದ್ದರೆ ನಿಮ್ಮ ತಮ್ಮನನ್ನೂ ಸಂಸದರಾಗಿ ಗೆಲ್ಲಿಸಲು ಆಗುತ್ತಿರಲಿಲ್ಲ. ಬಿಜೆಪಿ ಅಲೆಯಲ್ಲಿ ಜೆಡಿಎಸ್ ಬೆಂಬಲ ಇದ್ದ ಕಾರಣಕ್ಕೆ ಸಂಸದರಾಗಿ ಆಯ್ಕೆಯಾದರು ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.
ಇದನ್ನೂ ಓದಿ:ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ಕುಮಾರಸ್ವಾಮಿಯನ್ನು ಸಿಎಂ ಮಾಡಿ, ಇಳಿಸಲು ಅವರದ್ದೇ ಶಾಸಕರನ್ನು ಕಳಿಸಿದ್ದು ನಾವೇ? ಸಿಎಂ ಸ್ಥಾನದಲ್ಲಿ ಕೂರಿಸಿ, ಕಾಲೆಳೆದ ಎರಡೂ ಕೆಲಸ ಮಾಡಿದ್ದೂ ಅವರೇ ಎಂದು ಟೀಕಿಸಿದರು.
ಎಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿಲ್ಲ ಅಲ್ಲಿ ಬೆಂಬಲ ಕೊಡಿ ಎಂದು ಕೇಳಿದ್ದೇವೆ. ಜೆಡಿಎಸ್ ಕೈನಲ್ಲಿ ಸ್ವಲ್ಪ ಮತಗಳಿವೆ, ಅವರು ಹಾಕುತ್ತೀವೆಂದು ಬಹಿರಂಗವಾಗಿ ಹೇಳಿಲ್ಲ ಎಂದು ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ