ಭದ್ರಾ ನಾಲೆಗೆ ಬಿದ್ದ ಬೊಲೆರೋ ಕಾರು: ಪತಿ ಪಾರು, ಪತ್ನಿ ನೀರುಪಾಲು
Team Udayavani, Aug 24, 2020, 4:11 PM IST
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಕಾರೊಂದು ಭದ್ರಾ ನಾಲೆಗೆ ಬಿದ್ದ ಘಟನೆ ಸೋಮವಾರ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ. ಕಾರಿನಲ್ಲಿ ಪತಿ- ಪತ್ನಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಪತಿ ಪಾರಾಗಿದ್ದು, ಪತ್ನಿ ನೀರು ಪಾಲಾಗಿದ್ದಾರೆ.
ಕಾರಿನಲ್ಲಿದ್ದ ಸಂತೋಷ್ ಜೈನ್ ಪಾರಾಗಿದ್ದು, ಪತ್ನಿ ಸರ್ವಮಂಗಳ (32) ನೀರುಪಾಲಾಗಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರನೆ ಆರಂಭವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಬಿದ್ದು ಅವಘಡವಾಗಿರೋ ಸಾಧ್ಯತೆಯಿದೆ ಎನ್ನಲಾಗಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ