ಜಿಪಂ ಸದಸ್ಯರು ಸಭೆಗೆ ಹಾಜರಾಗದಿದ್ದರೆ ಕೇಸ್‌: ಜಾನವ್‌


Team Udayavani, Nov 6, 2020, 8:13 PM IST

CM-TDY-1

ಚಿಕ್ಕಮಗಳೂರು: ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಪರಿಶಿಷ್ಟ ಮಹಿಳೆಯಾಗಿದ್ದು, ಬಿಜೆಪಿ ಮುಖಂಡರು ಮೇಲ್ವರ್ಗದವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಸಂಚು ಮಾಡುತ್ತಿದ್ದಾರೆ. ಈ ದೌರ್ಜನ್ಯದ ವಿರುದ್ಧ ಈಗಾಗಲೇ ವಕೀಲರ ಮೂಲಕ ನೋಟಿಸ್‌ ಜಾರಿ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಮುಂದಿನ ಜಿಪಂ ಸಾಮಾನ್ಯ ಸಭೆಗೆ ಆಡಳಿತ ಪಕ್ಷದ ಸದಸ್ಯರು ಹಾಜರಾಗುವಂತೆ ನಿರ್ದೇಶನ ನೀಡಬೇಕು. ತಪ್ಪಿದಲ್ಲಿ ಅವರ ವಿರುದ್ಧ ದಲಿತ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಖೀಲ ಭಾರತ ಮುಂಡಾಲ ಸಮಾಜದ ಪ್ರಧಾನ ಕಾರ್ಯದರ್ಶಿ ಜಾನವ್‌ ಎಚ್ಚರಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಡಾಲ ಸಮಾಜದ ಮುಖಂಡರು ಸುಜಾತಾ ಕೃಷ್ಣಪ್ಪ ಅವರನ್ನು ದಾರಿ ತಪ್ಪಿಸುತ್ತಿದ್ದು, ಹಣಕ್ಕಾಗಿ ಇದನ್ನೆಲ್ಲ ಮಾಡುತ್ತಿದ್ದಾರೆಂದು ಬಿಜೆಪಿ ಮುಖಂಡರು ಆರೋಪ ಮಾಡುತ್ತಿರುವುದು ತಿಳಿದು ಬಂದಿದೆ. ಸಮಾಜದ ಮಹಿಳೆಗೆ ಸಂವಿಧಾನದತ್ತವಾದ ಅಧಿಕಾರವನ್ನು ಬಿಜೆಪಿ ಮುಖಂಡರು ವಾಮಮಾರ್ಗದಲ್ಲಿ ಕಿತ್ತುಕೊಳ್ಳಲು ಸಂಚು ಮಾಡುತ್ತಿದ್ದು, ರಾಜೀನಾಮೆ ನೀಡದಿದ್ದರೆಪಕ್ಷದಿಂದ ಉಚ್ಚಾಟನೆ ಮಾಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಹಾಗೂ ಪ್ರಧಾನ  ಕಾರ್ಯದರ್ಶಿ ದೇವರಾಜ್‌ ಶೆಟ್ಟಿ ಬೆದರಿಕೆ ಹಾಕಿದ್ದಾರೆ ಎಂದರು.

ಹಿಂದೆ ನಿಗದಿಯಾಗಿದ್ದ ಎರಡು ಸಭೆಗೆ ಆಡಳಿತ ಪಕ್ಷದ ಸದಸ್ಯರು ಹಾಜರಾಗದಂತೆ ತಡೆದು ದಲಿತ ಮಹಿಳೆಯ ಅಧಿಕಾರ ಕಿತ್ತುಕೊಳ್ಳುವ ಸಂಚು ರೂಪಿಸಿದ್ದು, ಇದು ದಲಿತರ ಮೇಲಿನ ದೌರ್ಜನ್ಯವಾಗಿದೆ. ನ.12ರಂದು ಜಿಪಂ ಅಧ್ಯಕ್ಷೆ ಜಿಪಂ ಸಾಮಾನ್ಯ ಸಭೆ ಕರೆದಿದ್ದು, ಈ ಸಭೆಗೂ ಆಡಳಿತ ಪಕ್ಷದ ಸದಸ್ಯರನ್ನು ಸಭೆಗೆ ಹಾಜರಾಗದಂತೆ ತಡೆದಲ್ಲಿ ವಕೀಲರ ಮೂಲಕ ನ್ಯಾಯಾಲಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಇಬ್ಬರು ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗುವುದು. ಬಿಜೆಪಿ ಪಕ್ಷದಿಂದ ಸುಜಾತಾ ಕೃಷ್ಣಪ್ಪ ಅವರು ಗೆದ್ದು ಬಂದಿರುವುದು ಹೊರತು ಮುಂಡಾಲ ಸಮಾಜದಿಂದ ಅಲ್ಲವೆಂದು ಮುಖಂಡರು ಆರೋಪಿಸುತ್ತಿದ್ದು, ಸುಜಾತಾ ಅವರ ಹೆಸರನ್ನು ಬಿಜೆಪಿಗೆ ಶಿಫಾರಸು ಮಾಡಿದ್ದೇಮುಂಡಾಲ ಸಮಾಜ. ಕೊಪ್ಪ ತಾಲೂಕಿನಲ್ಲಿ ಮುಂಡಾಲ ಸಮಾಜದ ಮತದಾರರು ಹೆಚ್ಚಿದ್ದು, ಸಮಾಜದವರು ತಮ್ಮ ಓಟುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸುಜಾತಾ ಅವರಿಗೆ ಹಾಕಿದ್ದರಿಂದ ಅವರು ಜಿಪಂಗೆ ಆಯ್ಕೆಯಾಗಿದ್ದಾರೆ. ಸುಜಾತಾ ಕೃಷ್ಣಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿರುವುದರಿಂದ ಬಿಜೆಪಿ ಜಿಲ್ಲಾಧ್ಯಕ್ಷರು ನಮ್ಮ ನಡುವೆ ಒಡಕು ತಂದು ಒಡೆದಾಳಲು ಮುಂದಾಗಿದ್ದಾರೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.