ಚಾರ್ಮಾಡಿ ಘಾಟ್: ಆಂಬುಲೆನ್ಸ್-ಆಟೋ ಮುಖಾಮುಖಿ; ನಾಲ್ವರು ಪಾರು
Team Udayavani, Nov 24, 2022, 8:11 PM IST
ಚಾರ್ಮಾಡಿ : ಇಲ್ಲಿನ ಘಾಟಿಯ ರಸ್ತೆ ತಿರುವಿನಲ್ಲಿ ಗುರುವಾರ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು,ಆಟೋದಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಒಂದನೇ ತಿರುವಿನಲ್ಲಿ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪಟ್ಟಣದ ಆಟೋ ವಾಗಿದ್ದು, ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಅಪಘಾತ ನಡೆದಿದೆ. ವಾಹನಗಳು ಮುಖಾಮುಖಿ ಢಿಕ್ಕಿ ಆದುದರಿಂದ ಎರಡೂ ವಾಹನಗಳು ಜಖಂ ಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ