ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ಪ್ರತ್ಯಕ್ಷ!


Team Udayavani, Nov 10, 2022, 6:35 PM IST

1-qwewqe-wqe

ಕೊಟ್ಟಿಗೆಹಾರ:ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ.

ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ.

ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ‌. ಇದೀಗ ಹೆಬ್ಬಾವಿನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

ckm

ಅನುಮತಿ ಇಲ್ಲದೆ ದರ್ಗಾ ನವೀಕರಣಕ್ಕೆ ಮುಂದಾದ ಮುಸ್ಲಿಮರು : ವಾಗ್ವಾದ

4-ct-ravi

ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ: ಸಿ.ಟಿ.ರವಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್