ಚಾರ್ಮಾಡಿ ಘಾಟ್ ಗೆ ತ್ಯಾಜ್ಯ ಸುರಿದವರಿಂದಲೇ ತ್ಯಾಜ್ಯ ತೆರವು
Team Udayavani, Oct 14, 2021, 5:18 PM IST
ಕೊಟ್ಟಿಗೆಹಾರ: ಚಾರ್ಮಾಡಿ ಅರಣ್ಯದಲ್ಲಿ ತ್ಯಾಜ್ಯ ತಂದು ಸುರಿದವರಿಂದಲೇ ತ್ಯಾಜ್ಯ ತೆರವು ಮಾಡಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಗುರುವಾರ ನಡೆದಿದೆ.
ಕಡೂರು ಮೂಲದ ತರಕಾರಿ ವಾಹನವೊಂದು ಮಂಗಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿ ಉಳಿದ ಕೊಳೆತು ಹೋದ ತರಕಾರಿಗಳನ್ನು ಹಿಂದಿರುಗುವ ವೇಳೆ ಚಾರ್ಮಾಡಿ ಘಾಟ್ ನಲ್ಲಿ ತರಕಾರಿ ತ್ಯಾಜ್ಯ ವನ್ನು ಸುರಿದಿದ್ದಾರೆ.
ಉಜಿರೆ ಕಡೆಗೆ ಹೋಗುತ್ತಿದ್ದ ಮೂಡಿಗೆರೆಯ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಕಸಾಪ ಹೋಬಳಿ ಸಂಯೋಜಕ ಪ್ರವೀಣ್ ಪೂಜಾರಿ ಇದನ್ನು ಗಮನಿಸಿ ತರಕಾರಿ ತ್ಯಾಜ್ಯ ಸುರಿಯುತ್ತಿದ್ದವರಿಂದಲೇ ತೆರವು ಮಾಡಿಸಿದ್ದಾರೆ. ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಇದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತವೆ. ಅರಣ್ಯ ಪ್ರದೇಶ ಮಲೀನಗೊಳ್ಳುತ್ತವೆ. ಎಲ್ಲೆಂದರಲ್ಲಿ ಕಸ ಎಸೆಯಬೇಡಿ ಎಂದು ತರಕಾರಿ ವಾಹನದವರಿಗೆ ಎಚ್ಚರಿಕೆ ನೀಡಿ ಕಳಿಸಲಾಯಿತು.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತ್ಯಾಜ್ಯ ತಂದು ಸುರಿಯುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ