ಚಿಕ್ಕಮಗಳೂರು: ಮನೆಗೆ ಬಂದ ಸೋಂಕಿತ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ


Team Udayavani, May 16, 2021, 3:09 PM IST

ಚಿಕ್ಕಮಗಳೂರು: ಮನೆಗೆ ಬಂದ ಸೋಂಕಿತ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ

ಚಿಕ್ಕಮಗಳೂರು : ಮನೆಗೆ ಬಂದ ಸೋಂಕಿತ ಅಣ್ಣನನ್ನು ತಮ್ಮನೊಬ್ಬ ಭೀಕರವಾಗಿ ಕೊಲೆಗೈದ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ರವಿವಾರ ನಡೆದಿದೆ.

ಮಹಾವೀರ9 (45)ಕೊಲೆಯಾದ ವ್ಯಕ್ತಿ. ಕೋವಿಡ್ ಸೋಂಕು ತಗುಲಿ,ಸೋಂಕು ಸಂಪೂರ್ಣ ಗುಣಮುಖವಾಗದೆ ಮನೆಗೆ ಬಂದಿದ್ದ ಅಣ್ಣನನ್ನು ಗುಣಮುಖನಾಗದೆ ಯಾಕೆ ಬಂದೆ ? ಎಂದು ಪ್ರಶ್ನಿಸಿದ್ದಾನೆ. ತಮ್ಮ ಪಾಶ್ವನಾಥನ ಪ್ರಶ್ನೆಯಿಂದ ಸಿಟ್ಟಾದ ಅಣ್ಣ ಮಾತಿಗೆ ಮಾತು ಬೆಳೆಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ತಮ್ಮ ಅಣ್ಣನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

ಘಟನೆಯ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಕಾಪು ಬಳಿ ಅಪಘಾತಕ್ಕೀಡಾದ ವೆಸೆಲ್ ಟಗ್ :ಇನ್ನೂ ಆರಂಭಗೊಳ್ಳದ ರಕ್ಷಣಾ ಕಾರ್ಯಾಚರಣೆ !

 

 

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga ಗಲಭೆ ಎಬ್ಬಿಸಿ ಮತ್ತೊಂದು ಪಾಕ್‌ ಮಾಡುವ ಸಂಚು: ಸಿ.ಟಿ.ರವಿ

Shivamogga ಗಲಭೆ ಎಬ್ಬಿಸಿ ಮತ್ತೊಂದು ಪಾಕ್‌ ಮಾಡುವ ಸಂಚು: ಸಿ.ಟಿ.ರವಿ

police

Kadur; ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನೇ ಹತ್ಯೆಗೈದ ಪುತ್ರ

11-chikkmagaluru

Kudremukha ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ಬಳಿ ಟ್ರಾಫಿಕ್ ಜಾಮ್‌

10-charmadi

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

4-shobha

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.