ಚಿಕ್ಕಮಗಳೂರು: ಮನೆಗೆ ಬಂದ ಸೋಂಕಿತ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ
Team Udayavani, May 16, 2021, 3:09 PM IST
ಚಿಕ್ಕಮಗಳೂರು : ಮನೆಗೆ ಬಂದ ಸೋಂಕಿತ ಅಣ್ಣನನ್ನು ತಮ್ಮನೊಬ್ಬ ಭೀಕರವಾಗಿ ಕೊಲೆಗೈದ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ರವಿವಾರ ನಡೆದಿದೆ.
ಮಹಾವೀರ9 (45)ಕೊಲೆಯಾದ ವ್ಯಕ್ತಿ. ಕೋವಿಡ್ ಸೋಂಕು ತಗುಲಿ,ಸೋಂಕು ಸಂಪೂರ್ಣ ಗುಣಮುಖವಾಗದೆ ಮನೆಗೆ ಬಂದಿದ್ದ ಅಣ್ಣನನ್ನು ಗುಣಮುಖನಾಗದೆ ಯಾಕೆ ಬಂದೆ ? ಎಂದು ಪ್ರಶ್ನಿಸಿದ್ದಾನೆ. ತಮ್ಮ ಪಾಶ್ವನಾಥನ ಪ್ರಶ್ನೆಯಿಂದ ಸಿಟ್ಟಾದ ಅಣ್ಣ ಮಾತಿಗೆ ಮಾತು ಬೆಳೆಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ತಮ್ಮ ಅಣ್ಣನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಘಟನೆಯ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಕಾಪು ಬಳಿ ಅಪಘಾತಕ್ಕೀಡಾದ ವೆಸೆಲ್ ಟಗ್ :ಇನ್ನೂ ಆರಂಭಗೊಳ್ಳದ ರಕ್ಷಣಾ ಕಾರ್ಯಾಚರಣೆ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ