ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಧಾನ: ಕೊರಳಪಟ್ಟಿ ಹಿಡಿದು ಹೊಡೆದಾಡಿದ ಮುಖಂಡರು
Team Udayavani, Nov 19, 2019, 11:36 AM IST
ಚಿಕ್ಕಮಗಳೂರು: ಬ್ಯಾನರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೋ ಹಾಕದ ವಿಷಯಕ್ಕೆರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೊರಳಪಟ್ಟಿ ಹೊಡೆದಾಡಿದ ಘಟನೆ ಮಂಗಳವಾರ ವರದಿಯಾಗಿದೆ.
ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಗಮನದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ.
ನಗರದ ಹನುಮಂತಪ್ಪ ಸರ್ಕಲ್ ನಲ್ಲಿ ಇಂದು ಈ ಘಟನೆ ನಡೆದಿದ್ದು, ಫೋಟೋ ಹಾಕದಿದ್ದಕ್ಕೆ ಮುಸ್ಲಿಂ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡಿದ್ದಾರೆ. ಮುಸ್ಲಿಮರ ವೋಟ್ ಬೇಕು ಮುಸ್ಲಿಂ ಮುಖಂಡರ ಫೋಟೋ ಬೇಡ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಡುರಸ್ತೆಯಲ್ಲೇ ಕೈ ಮುಖಂಡರು ಜಗಳಕ್ಕೆ ಬಿದ್ದಕಾರಣ ಹನುಮಂತಪ್ಪ ಸರ್ಕಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಸಮಸ್ಯೆ ಅನುಭವಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ