ಪ್ರಕರಣ ವಿಲೇ: ಎಸಿ ನ್ಯಾಯಾಲಯ ಮಾದರಿ


Team Udayavani, Oct 6, 2021, 5:41 PM IST

chikkamagalore news

ಚಿಕ್ಕಮಗಳೂರು: ಅರೆನ್ಯಾಯಿಕ ಪ್ರಕರಣಗಳವಿಲೇವಾರಿಯಲ್ಲಿ ಚಿಕ್ಕಮಗಳೂರುಉಪವಿಭಾಗಾಧಿ ಕಾರಿ ನ್ಯಾಯಾಲಯ ಪ್ರಕರಣಮುಕ್ತ ನ್ಯಾಯಾಲಯವಾಗಿ ಹೊರ ಹೊಮ್ಮುವಮೂಲಕ ರಾಜ್ಯಕ್ಕೆ ಮಾದರಿಯಾಗಿದೆ.

ಉಪವಿಭಾಗಾ ಧಿಕಾರಿ ನ್ಯಾಯಾಲಯದಲ್ಲಿಇದ್ದ 3,187 ಪ್ರಕರಣಗಳಲ್ಲಿ 3,141 ಪ್ರಕರಣಇತ್ಯರ್ಥಪಡಿಸಿದ್ದು, ಈ ನ್ಯಾಯಾಲಯದ ವ್ಯಾಪ್ತಿಗೆಬಾರದ ಅಂದರೆ, ತಹಶೀಲ್ದಾರ್‌ ನ್ಯಾಯಾಲಯ,ಜಿಲ್ಲಾಧಿ ಕಾರಿಗಳ ನ್ಯಾಯಾಲಯಕ್ಕೆ ಸಲ್ಲಿಸಬೇಕಾದ ಪ್ರಕರಣ ಹಾಗೂ ಒಂದೇ ಸರ್ವೇ ನಂಬರಿಗೆ ಸೇರಿ2 ಬಾರಿ ಅರ್ಜಿ ಸಲ್ಲಿಸಿದ 46 ಪ್ರಕರಣಗಳನ್ನುತಿರಸ್ಕರಿಸಲಾಗಿದೆ.

ಅನೇಕ ವರ್ಷಗಳಿಂದ ಪ್ರಕರಣಶೀಘ್ರ ಇತ್ಯರ್ಥಗೊಳ್ಳದೆ ರೈತರು ದಿನನಿತ್ಯಕಂದಾಯ ಇಲಾಖೆಗೆ ಅಲೆಯುವ ಪರಿಸ್ಥಿತಿನಿರ್ಮಾಣವಾಗಿತ್ತು. ಆದರೆ, ಚಿಕ್ಕಮಗಳೂರುಉಪ ವಿಭಾಗಾಧಿ ಕಾರಿ ನ್ಯಾಯಾಲಯ 2021ನ.4ರ ಪೂರ್ವದಲ್ಲಿ ಎಲ್ಲ ಹಳೆಯ ಅರೆನ್ಯಾಯಿಕಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಜ್ಯಕ್ಕೆ ಮಾದರಿನ್ಯಾಯಾಲಯ ಎನಿಸಿಕೊಂಡಿದೆ.

ಈ ಸಾಧನೆಯಹಿಂದೆ ಉಪ ವಿಭಾಗಾ ಧಿಕಾರಿ ಡಾ| ಎಚ್‌.ಎಲ್‌.ನಾಗರಾಜ್‌ ಅವರ ನಿರಂತರ ಪರಿಶ್ರಮವಿದೆ.ಡಾ| ಎಚ್‌.ಎಲ್‌. ನಾಗರಾಜ್‌ ಅವರು 2019,ನ. 4ರಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಯಾಗಿ ಅ ಧಿಕಾರ ವಹಿಸಿಕೊಂಡರು.

ಅಲ್ಲಿಂದ ಪಿಟಿಸಿಎಲ್‌ಗೆ ಸಂಬಂ ಧಿಸಿದ 2,150ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಲ್ಲದೆಪಹಣಿ ತಿದ್ದುಪಡಿ ಸಂಬಂಧ 1,150 ಪ್ರಕರಣಇತ್ಯರ್ಥಗೊಳಿಸಿದ್ದಾರೆ. 2002 ಮತ್ತು 2008ರಲ್ಲಿನಹಳೆಯ ಪ್ರಕರಣಗಳಿಗೂ ಮುಕ್ತಿ ನೀಡಿದ್ದಾರೆ.

ಆರ್‌ಆರ್‌ಟಿ ಪ್ರಕರಣ 2,321 ಮತ್ತು ಆರ್‌ಆರ್‌ಟಿ ರಹಿತ 866 ಪ್ರಕರಣಗಳು ಸೇರಿದಂತೆಒಟ್ಟು 3,187 ಪ್ರಕರಣಗಳಲ್ಲಿ 3,141ಪ್ರಕರಣಗಳನ್ನು ಇತ್ಯರ್ಥಪಡಿಸುವಮೂಲಕ ರಾಜ್ಯದಲ್ಲೇ ಚಿಕ್ಕಮಗಳೂರು ಉಪ ವಿಭಾಗಾ ಧಿಕಾರಿ ನ್ಯಾಯಾಲಯ ಮೊದಲಸ್ಥಾನ ಪಡೆದಂತಾಗಿದೆ.

ತಹಶೀಲ್ದಾರ್‌, ಉಪವಿಭಾಗಾಧಿ ಕಾರಿ ಹಾಗೂಜಿಲ್ಲಾ ಧಿಕಾರಿ ನ್ಯಾಯಾಲಯದಲ್ಲಿ ಅನೇಕವರ್ಷಗಳಿಂದ ಉಳಿದಿರುವ ಪ್ರಕರಣಗಳನ್ನುಶೀಘ್ರವೇ ಬಗೆಹರಿಸುವಂತೆ ಹೈಕೋರ್ಟ್‌ಆದೇಶ ನೀಡಿದೆ.

ರಾಜ್ಯ ಸರ್ಕಾರ ತಹಶೀಲ್ದಾರ್‌ನ್ಯಾಯಾಲಯದಲ್ಲಿ 3 ತಿಂಗಳು, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾ ಧಿಕಾರಿ ಕಚೇರಿಯಲ್ಲಿ6 ತಿಂಗಳ ಮೇಲೆ ಯಾವುದೇ ಜಮೀನುಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದಂತೆ ಸೂಚನೆನೀಡಿತ್ತು.

ಸರ್ಕಾರದ ಸೂಚನೆ ಪಾಲಿಸಿಕೊಂಡು ಬಂದ ಉಪವಿಭಾಗಾ ದಿಕಾರಿ ಡಾ| ಎಚ್‌.ಎಲ್‌.ನಾಗರಾಜ್‌ ವಾರಕ್ಕೆ 2-3 ದಿನಗಳ ಕಾಲಕಡ್ಡಾಯವಾಗಿ ವಿಚಾರಣೆ ನಡೆಸಿ ಹಳೆಯಪ್ರಕರಣಗಳಿಗೆ ನೋಟಿಸ್‌ ನೀಡುವ ಮೂಲಕ ಆದ್ಯತೆ ಮೇಲೆ ಬಗೆಹರಿಸಿದ್ದರಿಂದ ಅ.4ಕ್ಕೆಯಾವುದೇ ಪ್ರಕರಣಗಳು ಬಾಕಿ ಇಲ್ಲದಂತೆ ಬಗೆಹರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಹಾಗೂರೈತರಿಗಾಗುತ್ತಿದ್ದ ಕಿರಿಕಿರಿ ತಪ್ಪಿದಾಂತಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.